Webdunia - Bharat's app for daily news and videos

Install App

ಸಹೋದ್ಯೋಗಿಗೆ ತೊಂದರೆ ನೀಡಿದ್ರೆ ದಂಡ..!

Webdunia
ಶನಿವಾರ, 14 ಜನವರಿ 2023 (14:41 IST)
ಮುಂಬೈ : ತಾಂತ್ರಿಕ ಬದುಕಿನಿಂದಾಗಿ ಬಹುತೇಕ ಉದ್ಯೋಗಿಗಳಿಗೆ ಬಿಡುವೇ ಇಲ್ಲದಂತಾಗಿದೆ. ರಜಾ ದಿನಗಳಿದ್ದರೂ ತುರ್ತು ಕರೆಗಳು ಬರುತ್ತಲೇ ಇರುತ್ತವೆ.

ಇದರಿಂದ ಮಾನಸಿಕ ಒತ್ತಡ ಹೆಚ್ಚಾಗಿ ದೈಹಿಕ ಸಾಮರ್ಥ್ಯ ಕುಗ್ಗುವಂತಾಗಿದೆ. ಆದ್ದರಿಂದ ಸಂಸ್ಥೆಯ ಸಿಬ್ಬಂದಿ ರಜಾ ದಿನಗಳನ್ನು ಆರಾಮದಾಯಕವಾಗಿ ಕಳೆಯುವಂತೆ ಮಾಡಲು ಮುಂಬೈ ಮೂಲದ ಕಂಪನಿ ಹೊಸ ನಿಯಮ ಜಾರಿಗೊಳಿಸಿದೆ.

ಸಂಸ್ಥೆಯ ಉದ್ಯೋಗಿಗಳು ರಜೆಯಲ್ಲಿದ್ದಾಗಲೂ ಕೆಲ ಸಹೋದ್ಯೋಗಿಗಳು ಅವರಿಗೆ ಉದ್ಯಮದ ವಿಚಾರದಲ್ಲಿ ಕಿರಿಕಿರಿ ಮಾಡುವುದು, ದೂರವಾಣಿ ಕರೆ, ಇಮೇಲ್ ಕಳಿಸಿ ತೊಂದರೆ ನೀಡದಂತೆ ತಾಕೀತು ಮಾಡಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: ಮೊದಲು ಅನಾಮಿಕನ ಗುರುತು ಬಹಿರಂಗಪಡಿಸಲಿ, ಅಶೋಕ್ ಒತ್ತಾಯ

ಉತ್ತರಕಾಶಿಯ ಮೇಘಸ್ಪೋಟದಿಂದ ಸುಧಾರಿಸುತ್ತಿರುವ ಬೆನ್ನಲ್ಳೇ ಜಮ್ಮು, ಕಾಶ್ಮೀರದಲ್ಲಿ ಬೃಹತ್ ಮೇಘಸ್ಫೋಟ

79ನೇ ಸ್ವಾತಂತ್ರ್ಯ ದಿನಾಚರಣೆ: ನವದೆಹಲಿಯಲ್ಲಿ ರೈಲು ನಿಲ್ದಾಣದಲ್ಲೂ ಬಿಗಿ ಭದ್ರತೆ

ಮುಸ್ಲಿಂ ಯುವತಿಯನ್ನು ಹಿಂದೂ ಯುವಕ ಮದುವೆಯಾದಲ್ಲಿ ₹5ಲಕ್ಷ: ಬಸನಗೌಡ ಪಾಟೀಲ್ ಬಿಗ್‌ ಶಾಕ್‌

ಧರ್ಮಸ್ಥಳ: ವರಸೆ ಬದಲಾಯಿಸಿದ ಮಾಸ್ಕ್‌ಮ್ಯಾನ್‌, ಬೇರೆಡೆ ಹೊರಟ ಎಸ್‌ಐಟಿ ತಂಡ

ಮುಂದಿನ ಸುದ್ದಿ
Show comments