Webdunia - Bharat's app for daily news and videos

Install App

ಕೊರೊನಾ ಲಸಿಕೆಯ ಮೇಲೆ ಜನರು ನಂಬಿಕೆ ಇಡಿ- ಕೇಂದ್ರ ಆರೋಗ್ಯ ಸಚಿವರಿಂದ ಸಲಹೆ

Webdunia
ಶನಿವಾರ, 2 ಜನವರಿ 2021 (11:49 IST)
ನವದೆಹಲಿ : ಇಂದು ದೇಶದಾದ್ಯಂತ ಕೊರೊನಾ ಲಸಿಕೆ ಡ್ರೈ ರನ್ ಗೆ ಚಾಲನೆ ನೀಡಲಾಗಿದೆ. ಇಂದು ದೇಶದ 116 ಜಿಲ್ಲೆ, 259 ಕೇಂದ್ರಗಳಲ್ಲಿ ಡ್ರೈ ರನ್ ನಡೆಸಲಾಗುತ್ತಿದೆ.

ದೆಹಲಿಯಲ್ಲೂ ಇಂದು ಕೊರೊನಾ ವ್ಯಾಕ್ಸಿನ್ ಡ್ರೈ ರನ್ ನಡೆಸಲಾಗುತ್ತಿದ್ದು,  ದರಿಯಾಗಂಜ್ ನಲ್ಲಿ ಕೊರೊನಾ ವ್ಯಾಕ್ಸಿನ್ ಡ್ರೈ ರನ್ ಕೇಂದ್ರಕ್ಕೆ ಕೇಂದ್ರ ಆರೋಗ್ಯ ಸಚಿವ  ಡಾ.ಹರ್ಷವರ್ಧನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಲಸಿಕೆಯ ಮೇಲೆ ಜನರು ನಂಬಿಕೆ ಇಡಿ. ಯಾವುದೇ ಊಹಾಪೋಹಾಗಳಿಗೆ ಕಿವಿಗೊಡಬೇಡಿ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments