Webdunia - Bharat's app for daily news and videos

Install App

ಕೊರೊನಾ ಲಸಿಕೆಯ ಮೇಲೆ ಜನರು ನಂಬಿಕೆ ಇಡಿ- ಕೇಂದ್ರ ಆರೋಗ್ಯ ಸಚಿವರಿಂದ ಸಲಹೆ

Webdunia
ಶನಿವಾರ, 2 ಜನವರಿ 2021 (11:49 IST)
ನವದೆಹಲಿ : ಇಂದು ದೇಶದಾದ್ಯಂತ ಕೊರೊನಾ ಲಸಿಕೆ ಡ್ರೈ ರನ್ ಗೆ ಚಾಲನೆ ನೀಡಲಾಗಿದೆ. ಇಂದು ದೇಶದ 116 ಜಿಲ್ಲೆ, 259 ಕೇಂದ್ರಗಳಲ್ಲಿ ಡ್ರೈ ರನ್ ನಡೆಸಲಾಗುತ್ತಿದೆ.

ದೆಹಲಿಯಲ್ಲೂ ಇಂದು ಕೊರೊನಾ ವ್ಯಾಕ್ಸಿನ್ ಡ್ರೈ ರನ್ ನಡೆಸಲಾಗುತ್ತಿದ್ದು,  ದರಿಯಾಗಂಜ್ ನಲ್ಲಿ ಕೊರೊನಾ ವ್ಯಾಕ್ಸಿನ್ ಡ್ರೈ ರನ್ ಕೇಂದ್ರಕ್ಕೆ ಕೇಂದ್ರ ಆರೋಗ್ಯ ಸಚಿವ  ಡಾ.ಹರ್ಷವರ್ಧನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಲಸಿಕೆಯ ಮೇಲೆ ಜನರು ನಂಬಿಕೆ ಇಡಿ. ಯಾವುದೇ ಊಹಾಪೋಹಾಗಳಿಗೆ ಕಿವಿಗೊಡಬೇಡಿ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments