ಪ್ರಧಾನಿ ಮೋದಿ ದೀಪ ಹಚ್ಚಲು ಹೇಳಿದರೆ ಕೆಲವರು ಇನ್ನೇನೋ ಮಾಡಿದರು!

Webdunia
ಸೋಮವಾರ, 6 ಏಪ್ರಿಲ್ 2020 (10:13 IST)
ಬೆಂಗಳೂರು: ಗಣಪತಿ ಮಾಡಲು ಹೇಳಿದರೆ ಅವನ ಅಪ್ಪನ ಮಾಡಿದರು ಎಂಬ ಮಾತಿನಂತೆ ಪ್ರಧಾನಿ ಮೋದಿ ದೀಪ ಹಚ್ಚಲು ಕರೆ ನೀಡಿದರೆ ಕೆಲವರು ಇನ್ನೇನೋ ಮಾಡಿದರು!


ನಿನ್ನೆ ರಾತ್ರಿ 9 ಗಂಟೆಗೆ ಮನೆಯ ವಿದ್ಯುತ್ ದೀಪ ಆರಿಸಿ ಹಣತೆ, ಕ್ಯಾಂಡಲ್ ಅಥವಾ ಮೊಬೈಲ್ ಟಾರ್ಚ್ ಬೆಳಗಿಸಿ ಎಂದು ಪ್ರಧಾನಿ ಮೋದಿ ಕರೆ ನೀಡಿದರೆ ಕೆಲವರು ಪಟಾಕಿ ಸಿಡಿಸಿ ದೀಪಾವಳಿಯೇನೋ ಎಂಬಂತೆ ಸಂಭ್ರಮಾಚರಣೆ ಮಾಡಿದ್ದಾರೆ!

ಬೆಂಗಳೂರು, ಚೆನ್ನೈ ಸೇರಿದಂತೆ ಕೆಲವು ನಗರ ಪ್ರದೇಶಗಳಲ್ಲಿ ಜನರು ದೀಪಾವಳಿ ಹಬ್ಬ ಆಚರಿಸುವಂತೆ ಪಟಾಕಿ ಸಿಡಿಸಿ ಅತಿರೇಕದ ವರ್ತನೆ ತೋರಿದ್ದಾರೆ. ಕಳೆದ ಬಾರಿಯೂ ಚಪ್ಪಾಳೆ ತಟ್ಟಲು ಹೇಳಿದರೆ ಬೀದಿಗೆ ಇಳಿದು ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಚಪ್ಪಾಳೆ ತಟ್ಟಿ ಕೆಲವರು ರಂಪ ಮಾಡಿದ್ದರು. ಇಂದೂ ಹಾಗೆಯೇ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರಪತಿ ಜೊತೆ ವಿ ಸೋಮಣ್ಣ ಸೌತ್ ಆಫ್ರಿಕಾ ಪ್ರವಾಸ: ಮೋದಿಗೆ ಥ್ಯಾಂಕ್ಸ್ ಹೇಳಿದ ಸಚಿವ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕಬ್ಬು ಬೆಳೆಗಾರರ ಸಂಧಾನದ ಬಳಿಕ ಸ್ವೀಟ್ ಹಂಚಿ ಸಂಭ್ರಮಿಸಿದ ವಿಜಯೇಂದ್ರ

ನಮಗೂ ಬೇಕು ಸ್ವಾತಂತ್ರ್ಯ: ಸುಪ್ರೀಂಕೋರ್ಟ್ ಆದೇಶದ ಬೆನ್ನಲ್ಲೇ ನಾಯಿ ಪ್ರಿಯರ ಹೊಸ ಟ್ರೆಂಡ್

ರೈತರು ಪ್ರತಿಭಟನೆ ಮಾಡುತ್ತಿದ್ದರೆ ಕೇಂದ್ರ ಏನು ಕಳ್ಳೆಕಾಯಿ ತಿನ್ನುತ್ತಿದ್ಯಾ: ಕೃಷ್ಣ ಭೈರೇಗೌಡ ಕಿಡಿ

ಮುಂದಿನ ಸುದ್ದಿ
Show comments