Webdunia - Bharat's app for daily news and videos

Install App

ಅಟಲ್ ಬಿಹಾರಿ ವಾಜಪೇಯಿ ಅಂತಿಮ ಯಾತ್ರೆಗೆ ಜನವೋ ಜನ

Webdunia
ಶುಕ್ರವಾರ, 17 ಆಗಸ್ಟ್ 2018 (14:47 IST)
ನವದೆಹಲಿ: ನಿನ್ನೆ ವಿಧಿವಶರಾದ ಮಾಜಿ ಪ್ರಧಾನಿ, ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅಂತಿಮ ಯಾತ್ರೆ ವೇಳೆ ಲಕ್ಷಾಂತರ ಮಂದಿ ಸೇರಿದ್ದಾರೆ.

ಬಿಜೆಪಿ ಕಚೇರಿಯಿಂದ ಇದೀಗ ವಾಜಪೇಯಿ ಪಾರ್ಥಿವ ಶರೀರ ಅಂತ್ಯಕ್ರಿಯೆ ನಡೆಯುವ ರಾಷ್ಟ್ರೀಯ ಸ್ಮೃತಿ ಸ್ಥಳಕ್ಕೆ ಕರೆದೊಯ್ಯಲಾಗುತ್ತಿದೆ. ಈ ವೇಳೆ ಪ್ರಧಾನಿ ಮೋದಿ, ಅಮಿತ್ ಶಾ ಮುಂತಾದ ಘಟಾನುಘಟಿ ನಾಯಕರು ಅಂತಿಮ ಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ.

ಇವರ ಜತೆಗೆ ತಮ್ಮ ಮೆಚ್ಚಿನ ನಾಯಕನನ್ನು ಕೊನೆಯ ಬಾರಿಗೆ ಕಣ್ತುಂಬಿಕೊಳ್ಳಲು ಲಕ್ಷಾಂತರ ಮಂದಿ ರಸ್ತೆಯ ಇಕ್ಕೆಲೆಗಳಲ್ಲಿ ಸೇರಿದ್ದಾರೆ. ಸಂಜೆ ನಾಲ್ಕು ಗಂಟೆಗೆ ಅಂತಿಮ ವಿಧಿ ವಿಧಾನ ನಡೆಯಲಿದ್ದು, ರಾಷ್ಟ್ರೀಯ ಸ್ಮೃತಿ ಸ್ಥಳದಲ್ಲಿ ಸಕಲ ತಯಾರಿ ನಡೆದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments