Daily Horoscope

ಅಟಲ್ ಬಿಹಾರಿ ವಾಜಪೇಯಿ ಅಂತಿಮ ಯಾತ್ರೆಗೆ ಜನವೋ ಜನ

Webdunia
ಶುಕ್ರವಾರ, 17 ಆಗಸ್ಟ್ 2018 (14:47 IST)
ನವದೆಹಲಿ: ನಿನ್ನೆ ವಿಧಿವಶರಾದ ಮಾಜಿ ಪ್ರಧಾನಿ, ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅಂತಿಮ ಯಾತ್ರೆ ವೇಳೆ ಲಕ್ಷಾಂತರ ಮಂದಿ ಸೇರಿದ್ದಾರೆ.

ಬಿಜೆಪಿ ಕಚೇರಿಯಿಂದ ಇದೀಗ ವಾಜಪೇಯಿ ಪಾರ್ಥಿವ ಶರೀರ ಅಂತ್ಯಕ್ರಿಯೆ ನಡೆಯುವ ರಾಷ್ಟ್ರೀಯ ಸ್ಮೃತಿ ಸ್ಥಳಕ್ಕೆ ಕರೆದೊಯ್ಯಲಾಗುತ್ತಿದೆ. ಈ ವೇಳೆ ಪ್ರಧಾನಿ ಮೋದಿ, ಅಮಿತ್ ಶಾ ಮುಂತಾದ ಘಟಾನುಘಟಿ ನಾಯಕರು ಅಂತಿಮ ಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ.

ಇವರ ಜತೆಗೆ ತಮ್ಮ ಮೆಚ್ಚಿನ ನಾಯಕನನ್ನು ಕೊನೆಯ ಬಾರಿಗೆ ಕಣ್ತುಂಬಿಕೊಳ್ಳಲು ಲಕ್ಷಾಂತರ ಮಂದಿ ರಸ್ತೆಯ ಇಕ್ಕೆಲೆಗಳಲ್ಲಿ ಸೇರಿದ್ದಾರೆ. ಸಂಜೆ ನಾಲ್ಕು ಗಂಟೆಗೆ ಅಂತಿಮ ವಿಧಿ ವಿಧಾನ ನಡೆಯಲಿದ್ದು, ರಾಷ್ಟ್ರೀಯ ಸ್ಮೃತಿ ಸ್ಥಳದಲ್ಲಿ ಸಕಲ ತಯಾರಿ ನಡೆದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments