Webdunia - Bharat's app for daily news and videos

Install App

ತಪ್ಪು ಗ್ರಹಿಕೆಯಿಂದ ಆಟೋ ಚಾಲಕನ ಥಳಿಸಿ ಕೊಂದ ಜನ

Webdunia
ಮಂಗಳವಾರ, 25 ಜನವರಿ 2022 (10:31 IST)
ಮುಂಬೈ: ಅನ್ಯಾಯವಾಗಿ ಪ್ರಾಣ ಕಳೆದುಕೊಳ್ಳೋದು ಎಂದರೆ ಇದುವೇ ಇರಬೇಕು. ಆಟೋ ಚಾಲಕನೊಬ್ಬನನ್ನು ಮುಂಬೈನಲ್ಲಿ ತಪ್ಪು ಗ್ರಹಿಸಿ ಕೊಲೆ ಮಾಡಿರುವ ಘಟನೆ ನಡೆದಿದೆ.

ಆಟೋ ಚಾಲಕನಾಗಿದ್ದ ಶಾರುಖ್ ಶೇಖ್ ಎಂಬಾತ 10 ದಿನಗಳಿಂದ ರಸ್ತೆ ಬದಿ ನಿಲ್ಲಿಸಿದ್ದ ತಮ್ಮ ಆಟೋ ನೋಡಲು ಹೋಗಿದ್ದರು. ಅವರು ಆಟೋ ಪರಿಶೀಲಿಸುತ್ತಿದ್ದುದು ನೋಡಿ ಸ್ಥಳೀಯರು ಆಟೋ ಕಳ್ಳಲು ಬಂದವನೆಂದು ತಪ್ಪು ಗ್ರಹಿಸಿ ಹಿಗ್ಗಾಮುಗ್ಗಾ ಥಳಿಸಿ ರಸ್ತೆ ಬದಿ ಬಿಟ್ಟು ತೆರಳಿದ್ದರು.

ತೀವ್ರ ಗಾಯಗೊಂಡಿದ್ದ ಶಾರುಖ್ ಶೇಖ್ ರಸ್ತೆ ಬದಿಯಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.  ಯಾರೋ ದಾರಿಹೋಕರು ಪೊಲೀಸರಿಗೆ ತಿಳಿಸಿದ್ದರಿಂದ ಠಾಣೆಗೆ ಕರೆದೊಯ್ಯಲಾಯಿತು. ಅಲ್ಲಿಂದ ಖಾಸಗಿ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಚಾಲಕ ಸಾವನ್ನಪ್ಪಿದ್ದರು. ಇದೀಗ ಪ್ರಕರಣದ ತನಿಖೆ ನಡೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ಪೊಲೀಸರು ಸೆಲೆಬ್ರೇಷನ್ ಬೇಡ ಎಂದಿದ್ರೂ ಹಠ ಹಿಡಿದವರು ಇವರೇ

Chinnaswamy stampede: ಅಣ್ಣಾವ್ರು ತೀರಿಕೊಂಡಾಗಲೂ ಹೀಗೇ ಆಗಿತ್ತು

Karnataka Weather: ಮಳೆಯಿಂದ ಸಾಕು ಸಾಕಾಗಿದ್ದರೆ ಈ ಅಪ್ ಡೇಟ್ ಗಮನಿಸಿ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

Chinnaswamy Stampede: ಸ್ಥಳದಲ್ಲಿದ್ದವರು ಪ್ರಾಣ ಉಳಿಸಲು ಯತ್ನಿಸಿದರು: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣವೇನು video

ಮುಂದಿನ ಸುದ್ದಿ
Show comments