Webdunia - Bharat's app for daily news and videos

Install App

ತಪ್ಪು ಗ್ರಹಿಕೆಯಿಂದ ಆಟೋ ಚಾಲಕನ ಥಳಿಸಿ ಕೊಂದ ಜನ

Webdunia
ಮಂಗಳವಾರ, 25 ಜನವರಿ 2022 (10:31 IST)
ಮುಂಬೈ: ಅನ್ಯಾಯವಾಗಿ ಪ್ರಾಣ ಕಳೆದುಕೊಳ್ಳೋದು ಎಂದರೆ ಇದುವೇ ಇರಬೇಕು. ಆಟೋ ಚಾಲಕನೊಬ್ಬನನ್ನು ಮುಂಬೈನಲ್ಲಿ ತಪ್ಪು ಗ್ರಹಿಸಿ ಕೊಲೆ ಮಾಡಿರುವ ಘಟನೆ ನಡೆದಿದೆ.

ಆಟೋ ಚಾಲಕನಾಗಿದ್ದ ಶಾರುಖ್ ಶೇಖ್ ಎಂಬಾತ 10 ದಿನಗಳಿಂದ ರಸ್ತೆ ಬದಿ ನಿಲ್ಲಿಸಿದ್ದ ತಮ್ಮ ಆಟೋ ನೋಡಲು ಹೋಗಿದ್ದರು. ಅವರು ಆಟೋ ಪರಿಶೀಲಿಸುತ್ತಿದ್ದುದು ನೋಡಿ ಸ್ಥಳೀಯರು ಆಟೋ ಕಳ್ಳಲು ಬಂದವನೆಂದು ತಪ್ಪು ಗ್ರಹಿಸಿ ಹಿಗ್ಗಾಮುಗ್ಗಾ ಥಳಿಸಿ ರಸ್ತೆ ಬದಿ ಬಿಟ್ಟು ತೆರಳಿದ್ದರು.

ತೀವ್ರ ಗಾಯಗೊಂಡಿದ್ದ ಶಾರುಖ್ ಶೇಖ್ ರಸ್ತೆ ಬದಿಯಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.  ಯಾರೋ ದಾರಿಹೋಕರು ಪೊಲೀಸರಿಗೆ ತಿಳಿಸಿದ್ದರಿಂದ ಠಾಣೆಗೆ ಕರೆದೊಯ್ಯಲಾಯಿತು. ಅಲ್ಲಿಂದ ಖಾಸಗಿ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಚಾಲಕ ಸಾವನ್ನಪ್ಪಿದ್ದರು. ಇದೀಗ ಪ್ರಕರಣದ ತನಿಖೆ ನಡೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments