Webdunia - Bharat's app for daily news and videos

Install App

ಟಿಪ್ಪು ಬಳಿಕ ಈಗ ಔರಂಗಜೇಬ್ ನ ವಿರುದ್ಧ ಜನರ ಆಕ್ರೋಶ

Webdunia
ಸೋಮವಾರ, 2 ಡಿಸೆಂಬರ್ 2019 (09:11 IST)
ನವದೆಹಲಿ : ದಕ್ಷಿಣ ಭಾರತದ ಕರ್ನಾಟಕದಲ್ಲಿ ಟಿಪ್ಪು ವಿರುದ್ಧ ಬಿಜೆಪಿ ಸರ್ಕಾರ ಹೋರಾಟ ನಡೆಸುತ್ತಿದ್ದರೆ ಉತ್ತರ ಭಾರತದ ದೆಹಲಿಯಲ್ಲಿ ಈಗ ಔರಂಗಜೇಬನ ಕುರಿತು ಆಕ್ರೋಶ ವ್ಯಕ್ತವಾಗುತ್ತಿದೆ.


ಹೌದು. ದೆಹಲಿಯಲ್ಲಿ  ಶಿರೋಮಣಿ ಅಕಾಲಿದಳ  ಮೊಘಲ್ ದೊರೆ  ಒಬ್ಬ ಹಂತಕ . ಆದ್ದರಿಂದ ಔರಂಗಜೇಬನ  ಕುರಿತಾದ ಪಠ್ಯವನ್ನು ತೆಗೆದು ಹಾಕಬೇಕು ಎಂದು ಆಗ್ರಹಿಸಿದ್ದಾರೆ.

 

ಅಲ್ಲದೇ ದೆಹಲಿಯಲ್ಲಿರುವ ಔರಂಗಜೇಬ್ ರಸ್ತೆ ಎಂಬ ನಾಮಫಲಕಕ್ಕೆ  ಕಪ್ಪು ಬಣ್ಣ ಬಳಿಯುವುದರ ಮೂಲಕ ಶಿರೋಮಣಿ ಅಕಾಲಿದಳ  ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore murder: ರಾಜ ರಘುವಂಶಿ ಮರಣೋತ್ತರ ಪರೀಕ್ಷೆಯಲ್ಲಿ ಶಾಕಿಂಗ್ ಸತ್ಯಗಳು ಬಯಲು

Assam Rain: ಅಸ್ಸಾಂ ಪ್ರವಾಹ ಇನ್ನೂ ಗಂಭೀರ, ಸಂಕಷ್ಟದಲ್ಲಿ 2.6 ಲಕ್ಷ ಜನರು

Meghalaya Murder Mystery: ಮರಣೋತ್ತರ ಪರೀಕ್ಷೆಯಲ್ಲಿ ಮಹಾಸ್ಫೋಟಕ ಮಾಹಿತಿ ಹೊರಕ್ಕೆ

Mumbai Train Tragedy: ರೈಲ್ವೆ ಮಂಡಳಿಯಿಂದ ದಿಢೀರ್‌ ಕ್ರಮ, ಇಲ್ಲಿದೆ ಡೀಟೆಲ್ಸ್‌

Karnataka Weather: ರಾಜ್ಯದ ಈ ಭಾಗದಲ್ಲಿ ಮುಂದಿನ ಐದು ದಿನ ವಾತವರಣದಲ್ಲಿ ಊಹಿಸಲಾಗದ ಬದಲಾವಣೆ

ಮುಂದಿನ ಸುದ್ದಿ
Show comments