Webdunia - Bharat's app for daily news and videos

Install App

ಪ್ರಧಾನಿ ಮೋದಿ ‘ಲೈಟ್ಸ್ ಆರಿಸಿ, ದೀಪ ಬೆಳಗಿಸಿ’ ಕರೆಗೆ ಭರ್ಜರಿ ಬೆಂಬಲ ನೀಡಿದ ದೇಶದ ಜನತೆ

Webdunia
ಸೋಮವಾರ, 6 ಏಪ್ರಿಲ್ 2020 (07:02 IST)
ನವದೆಹಲಿ : ಮಹಾಮಾರಿ ಕೊರೊನಾ ವೈರಸ್ ಓಡಿಸುವ ಸಲುವಾಗಿ ಪ್ರಧಾನಿ ಮೋದಿ ಕರೆ ನೀಡಿದ ‘ಲೈಟ್ಸ್ ಆರಿಸಿ, ದೀಪ ಬೆಳಗಿಸಿ’ ಆಂದೋಲನಕ್ಕೆ ದೇಶದ ಜನತೆ ಬೆಂಬಲ ಸೂಚಿಸಿದ್ದಾರೆ.


ಇಡೀ ದೇಶದ ಜನರು ತಮ್ಮ ತಮ್ಮ ಮನೆಯ ಲೈಟ್ಸ್ ಆರಿಸಿ, ಮನೆಯ ಒಳಗೆ, ಹೊರಗೆ, ಬಾಲ್ಕನಿ, ಟೆರೆಸ್, ತುಳಸಿ ಕಟ್ಟೆ. ಮೆಟ್ಟಿಲುಗಳ ಮೇಲೆ ದೀಪ, ಮೆಣದಬತ್ತಿ ಹಚ್ಚಿ, ಮೊಬೈಲ್ , ಟಾರ್ಚ್ ಲೈಟ್ಸ್ ಆನ್ ಮಾಡಿ ಭರ್ಜರಿ ಬೆಂಬಲ ಸೂಚಿಸಿದ್ದಾರೆ.
ರಾಜಕೀಯ ಗಣ್ಯರು, ಸಿನಿಮಾ ತಾರೆಯರು, ಗಣ್ಯ ವ್ಯಕ್ತಿಗಳು, ಸಾಮಾನ್ಯ ಜನರು ಹೀಗೆ ಎಲ್ಲರೂ ಸೇರಿ ಮೋದಿ ಕರೆಗೆ ಓಗೊಟ್ಟು ತಮ್ಮ ಮನೆಯ ಲೈಟ್ಸ್ ಆರಿಸಿ ದೀಪ ಬೆಳಸಿ ಮೋದಿಗೆ ಬೆಂಬಲ ಸೂಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ಹುಟ್ಟು ಕಾಂಗ್ರೆಸ್ಸಿಗ, ನಾನು ಕಾಂಗ್ರೆಸ್ಸಿಗನಾಗಿಯೇ ಸಾಯುತ್ತೇನೆ: ಡಿಕೆ ಶಿವಕುಮಾರ್ ಹೀಗಂದಿದ್ಯಾಕೆ

RSS ಗೀತೆ ಪಠಿಸಿದ ಡಿಕೆ ಶಿವಕುಮಾರ್, ಇದೆಲ್ಲ ಅವರೇ ನೋಡಿಕೊಳ್ಳುತ್ತಾರೆಂದ ಪರಮೇಶ್ವರ್‌

ಉಪಜಾತಿಗಳ ಪಟ್ಟಿಗೆ ಸಂಬಂಧಿಸಿ ಆಕ್ಷೇಪಣೆಗೆ ಇನ್ನಷ್ಟು ಕಾಲಾವಕಾಶ ಕೊಡಿ: ವಿ.ಸುನೀಲ್‍ಕುಮಾರ್

ಭಾರತಾಂಬೆಗೆ ನಮಿಸಿದ್ದಕ್ಕೆ ಡಿಕೆ ಶಿವಕುಮಾರ್ ಕ್ಷಮೆ ಕೇಳಬೇಕೇ: ಆರ್ ಅಶೋಕ್

ಮೇಘಸ್ಫೋಟದಿಂದ ಸುಧಾರಿಸುತ್ತಿಕೊಳ್ಳುತ್ತಿರುವ ಜಮ್ಮು ಕಾಶ್ಮೀರಕ್ಕೆ ಮತ್ತೇ ಶಾಕ್‌

ಮುಂದಿನ ಸುದ್ದಿ
Show comments