Webdunia - Bharat's app for daily news and videos

Install App

ರೈಲು ದುರಂತವಾಗುವಾಗ ಸೆಲ್ಫೀ ಕ್ಲಿಕ್ಕಿಸುತ್ತಿದ್ದರು!

Webdunia
ಶನಿವಾರ, 20 ಅಕ್ಟೋಬರ್ 2018 (10:16 IST)
ಹರ್ಯಾಣ: ವಿಜಯದಶಮಿ ಪ್ರಯುಕ್ತ ಕಾರ್ಯಕ್ರಮ ವೀಕ್ಷಿಸುತ್ತಿದ್ದಾಗ ಪಂಜಾಬ್ ನ ಜೋದಾ ಪಾಟ್ಕರ್ ನಲ್ಲಿ ನಡೆದ ರೈಲು ದುರಂತ ಸಂಭವಿಸುವ ವೇಳೆ ಜನರು ಹಳಿ ಮೇಲೆ ನಿಂತು ಸೆಲ್ಫೀ ಕ್ಲಿಕ್ಕಿಸುತ್ತಿದ್ದರು ಎನ್ನಲಾಗಿದೆ.

ರಾವಣನ ಪ್ರತಿಕೃತಿ ದಹಿಸುವ ಆಚರಣೆ ವೇಳೆ ಜೋರಾಗಿ ಪಟಾಕಿ ಸದ್ದು ಇತ್ತು. ಇದರಿಂದಾಗಿ ಜನರಿಗೆ ರೈಲು ಬರುವ ಸದ್ದು ಕೇಳಿಸಲಿಲ್ಲ. ಹೀಗಾಗಿ ರೈಲು ಹಳಿ ಮೇಲೆ ನಿಂತು ಮೊಬೈಲ್ ನಲ್ಲಿ ಸೆಲ್ಫೀ ಕ್ಲಿಕ್ಕಿಸುತ್ತಿದ್ದರಲ್ಲದೆ, ರಾವಣನನ್ನು ಸುಡುವ ಪ್ರಕ್ರಿಯೆಯನ್ನು ಚಿತ್ರೀಕರಿಸುತ್ತಿದ್ದರು.

ಹೀಗಾಗಿ ಅತೀ ಹೆಚ್ಚು ಸಾವು ನೋವುಗಳು ಸಂಭವಿಸಿತು ಎನ್ನಲಾಗಿದೆ. ಇದೇ ವೇಳೆ ಇದು ಅಪಾಯಕಾರಿ ಸ್ಥಳ ಎಂದು ಗೊತ್ತಿದ್ದರೂ ಕಾರ್ಯಕ್ರಮ ಆಯೋಜಿಸಲು ಅನುಮತಿ ನೀಡಿದ ಪೊಲೀಸರ ಮೇಲೂ ತೀವ್ರ ಆಕ್ಷೇಪ ಕೇಳಿಬಂದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments