ರೈಲು ದುರಂತವಾಗುವಾಗ ಸೆಲ್ಫೀ ಕ್ಲಿಕ್ಕಿಸುತ್ತಿದ್ದರು!

Webdunia
ಶನಿವಾರ, 20 ಅಕ್ಟೋಬರ್ 2018 (10:16 IST)
ಹರ್ಯಾಣ: ವಿಜಯದಶಮಿ ಪ್ರಯುಕ್ತ ಕಾರ್ಯಕ್ರಮ ವೀಕ್ಷಿಸುತ್ತಿದ್ದಾಗ ಪಂಜಾಬ್ ನ ಜೋದಾ ಪಾಟ್ಕರ್ ನಲ್ಲಿ ನಡೆದ ರೈಲು ದುರಂತ ಸಂಭವಿಸುವ ವೇಳೆ ಜನರು ಹಳಿ ಮೇಲೆ ನಿಂತು ಸೆಲ್ಫೀ ಕ್ಲಿಕ್ಕಿಸುತ್ತಿದ್ದರು ಎನ್ನಲಾಗಿದೆ.

ರಾವಣನ ಪ್ರತಿಕೃತಿ ದಹಿಸುವ ಆಚರಣೆ ವೇಳೆ ಜೋರಾಗಿ ಪಟಾಕಿ ಸದ್ದು ಇತ್ತು. ಇದರಿಂದಾಗಿ ಜನರಿಗೆ ರೈಲು ಬರುವ ಸದ್ದು ಕೇಳಿಸಲಿಲ್ಲ. ಹೀಗಾಗಿ ರೈಲು ಹಳಿ ಮೇಲೆ ನಿಂತು ಮೊಬೈಲ್ ನಲ್ಲಿ ಸೆಲ್ಫೀ ಕ್ಲಿಕ್ಕಿಸುತ್ತಿದ್ದರಲ್ಲದೆ, ರಾವಣನನ್ನು ಸುಡುವ ಪ್ರಕ್ರಿಯೆಯನ್ನು ಚಿತ್ರೀಕರಿಸುತ್ತಿದ್ದರು.

ಹೀಗಾಗಿ ಅತೀ ಹೆಚ್ಚು ಸಾವು ನೋವುಗಳು ಸಂಭವಿಸಿತು ಎನ್ನಲಾಗಿದೆ. ಇದೇ ವೇಳೆ ಇದು ಅಪಾಯಕಾರಿ ಸ್ಥಳ ಎಂದು ಗೊತ್ತಿದ್ದರೂ ಕಾರ್ಯಕ್ರಮ ಆಯೋಜಿಸಲು ಅನುಮತಿ ನೀಡಿದ ಪೊಲೀಸರ ಮೇಲೂ ತೀವ್ರ ಆಕ್ಷೇಪ ಕೇಳಿಬಂದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಕಾಂಗ್ರೆಸ್ ಎರಡೂವರೆ ವರ್ಷ ಪೂರೈಸಿದ್ದೇ ಸಾಧನೆ: ವಿಜಯೇಂದ್ರ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ, ಡಿಕೆಶಿ ಆ ಸ್ಥಾನದಲ್ಲಿ ಮುಂದುವರೆಯಲು ಬಿಡಲ್ಲ: ಪ್ರಹ್ಲಾದ್ ಜೋಶಿ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ಮುಂದಿನ ಸುದ್ದಿ
Show comments