Webdunia - Bharat's app for daily news and videos

Install App

ರೈಲು ದುರಂತವಾಗುವಾಗ ಸೆಲ್ಫೀ ಕ್ಲಿಕ್ಕಿಸುತ್ತಿದ್ದರು!

Webdunia
ಶನಿವಾರ, 20 ಅಕ್ಟೋಬರ್ 2018 (10:16 IST)
ಹರ್ಯಾಣ: ವಿಜಯದಶಮಿ ಪ್ರಯುಕ್ತ ಕಾರ್ಯಕ್ರಮ ವೀಕ್ಷಿಸುತ್ತಿದ್ದಾಗ ಪಂಜಾಬ್ ನ ಜೋದಾ ಪಾಟ್ಕರ್ ನಲ್ಲಿ ನಡೆದ ರೈಲು ದುರಂತ ಸಂಭವಿಸುವ ವೇಳೆ ಜನರು ಹಳಿ ಮೇಲೆ ನಿಂತು ಸೆಲ್ಫೀ ಕ್ಲಿಕ್ಕಿಸುತ್ತಿದ್ದರು ಎನ್ನಲಾಗಿದೆ.

ರಾವಣನ ಪ್ರತಿಕೃತಿ ದಹಿಸುವ ಆಚರಣೆ ವೇಳೆ ಜೋರಾಗಿ ಪಟಾಕಿ ಸದ್ದು ಇತ್ತು. ಇದರಿಂದಾಗಿ ಜನರಿಗೆ ರೈಲು ಬರುವ ಸದ್ದು ಕೇಳಿಸಲಿಲ್ಲ. ಹೀಗಾಗಿ ರೈಲು ಹಳಿ ಮೇಲೆ ನಿಂತು ಮೊಬೈಲ್ ನಲ್ಲಿ ಸೆಲ್ಫೀ ಕ್ಲಿಕ್ಕಿಸುತ್ತಿದ್ದರಲ್ಲದೆ, ರಾವಣನನ್ನು ಸುಡುವ ಪ್ರಕ್ರಿಯೆಯನ್ನು ಚಿತ್ರೀಕರಿಸುತ್ತಿದ್ದರು.

ಹೀಗಾಗಿ ಅತೀ ಹೆಚ್ಚು ಸಾವು ನೋವುಗಳು ಸಂಭವಿಸಿತು ಎನ್ನಲಾಗಿದೆ. ಇದೇ ವೇಳೆ ಇದು ಅಪಾಯಕಾರಿ ಸ್ಥಳ ಎಂದು ಗೊತ್ತಿದ್ದರೂ ಕಾರ್ಯಕ್ರಮ ಆಯೋಜಿಸಲು ಅನುಮತಿ ನೀಡಿದ ಪೊಲೀಸರ ಮೇಲೂ ತೀವ್ರ ಆಕ್ಷೇಪ ಕೇಳಿಬಂದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಡುರಸ್ತೆಗೆ ನುಗ್ಗಿ ಕಬ್ಬಿಗಾಗಿ ಲಾರಿ ಮೇಲೆ ದಾಳಿ ಮಾಡಿದ ಒಂಟಿ ಸಲಗ

ಇಂಡಿಯಾ ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿ ಬಗ್ಗೆ ಅಮಿತ್ ಶಾ ಗಂಭೀರ ಆರೋಪ

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಪತ್ರ ವದಂತಿ: ಸಿಎಂ ರಿಯ್ಯಾಕ್ಷನ್ ಹೀಗಿತ್ತು

ಆನ್‌ಲೈನ್‌ ಬೆಟ್ಟಿಂಗ್, ಆಸ್ತಿ ಗಳಿಕೆ ಆರೋಪ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ವಶಕ್ಕೆ

ಮುಂಬೈನಿಂದ ಜೋಧಪುರಕ್ಕೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ರನ್‌ ವೇಯಲ್ಲೇ ನಿಲ್ಲಿಸಿದ್ಯಾಕೆ

ಮುಂದಿನ ಸುದ್ದಿ
Show comments