ನಾಯಿಯನ್ನು ಹೊಡೆದು ಕೊಂದವರು ಅರೆಸ್ಟ್

Webdunia
ಬುಧವಾರ, 24 ಫೆಬ್ರವರಿ 2021 (07:16 IST)
ಮಧುರೈ : ತಮಿಳುನಾಡಿನ ಮಧುರೈ ನಲ್ಲಿ ವ್ಯಕ್ತಿಯೊಬ್ಬ ಮರದ  ಕಟ್ಟಿಗೆಯಿಂದ ನಾಯಿಯನ್ನು ಹೊಡೆದು ಕೊಂದ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ವೈರಲ್ ಆಗಿದ್ದು ಪ್ರಾಣಿಪ್ರಿಯರ ಆಕ್ರೋಶಕ್ಕೆ ಕಾರಣವಾಗಿದೆ.

ಸಿಲಿಂಡರ್ ವಿತರಣಾ ಏಜೆನ್ಸಿಯ ಸಿಬ್ಬಂದಿಯೊಬ್ಬ ನಾಯಿ ಪದೇ ಪದೇ ಅವನನ್ನು ನೋಡಿ ಬೊಗಳುತ್ತಿದ್ದರಿಂದ ನಾಯಿಯನ್ನು ಕೊಲ್ಲಲು ವ್ಯಕ್ತಿಯೊಬ್ಬನಿಗೆ 500ರೂ ನೀಡಿದ್ದಾನೆ. ಅದರಂತೆ ಹಣ ಪಡೆದ ವ್ಯಕ್ತಿ ನಾಯಿಯನ್ನು ಹೊಡೆದು ಸಾಯಿಸಿದ್ದಾನೆ. ಇದಕ್ಕೆ  ಸಂಬಂಧಪಟ್ಟ ವಿಡಿಯೋ ವೈರಲ್ ಆಗಿದೆ. ಗ್ರಾಮದ ಆಡಳಿತಾಧಿಕಾರಿ ಈ ಬಗ್ಗೆ ದೂರು ದಾಖಲಿಸಿದ್ದ ಹಿನ್ನಲೆಯಲ್ಲಿ  ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments