Webdunia - Bharat's app for daily news and videos

Install App

ನಾಯಿಯನ್ನು ಹೊಡೆದು ಕೊಂದವರು ಅರೆಸ್ಟ್

Webdunia
ಬುಧವಾರ, 24 ಫೆಬ್ರವರಿ 2021 (07:16 IST)
ಮಧುರೈ : ತಮಿಳುನಾಡಿನ ಮಧುರೈ ನಲ್ಲಿ ವ್ಯಕ್ತಿಯೊಬ್ಬ ಮರದ  ಕಟ್ಟಿಗೆಯಿಂದ ನಾಯಿಯನ್ನು ಹೊಡೆದು ಕೊಂದ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ವೈರಲ್ ಆಗಿದ್ದು ಪ್ರಾಣಿಪ್ರಿಯರ ಆಕ್ರೋಶಕ್ಕೆ ಕಾರಣವಾಗಿದೆ.

ಸಿಲಿಂಡರ್ ವಿತರಣಾ ಏಜೆನ್ಸಿಯ ಸಿಬ್ಬಂದಿಯೊಬ್ಬ ನಾಯಿ ಪದೇ ಪದೇ ಅವನನ್ನು ನೋಡಿ ಬೊಗಳುತ್ತಿದ್ದರಿಂದ ನಾಯಿಯನ್ನು ಕೊಲ್ಲಲು ವ್ಯಕ್ತಿಯೊಬ್ಬನಿಗೆ 500ರೂ ನೀಡಿದ್ದಾನೆ. ಅದರಂತೆ ಹಣ ಪಡೆದ ವ್ಯಕ್ತಿ ನಾಯಿಯನ್ನು ಹೊಡೆದು ಸಾಯಿಸಿದ್ದಾನೆ. ಇದಕ್ಕೆ  ಸಂಬಂಧಪಟ್ಟ ವಿಡಿಯೋ ವೈರಲ್ ಆಗಿದೆ. ಗ್ರಾಮದ ಆಡಳಿತಾಧಿಕಾರಿ ಈ ಬಗ್ಗೆ ದೂರು ದಾಖಲಿಸಿದ್ದ ಹಿನ್ನಲೆಯಲ್ಲಿ  ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments