Select Your Language

Notifications

webdunia
webdunia
webdunia
webdunia

ವಿಕೃತಿ ಮೆರೆದ ಹಂತಕರು : ಯುವತಿಯನ್ನು ಅಪಹರಿಸಿ, ಆ್ಯಸಿಡ್ ಎರಚಿ ಹತ್ಯೆ !

ವಿಕೃತಿ ಮೆರೆದ ಹಂತಕರು : ಯುವತಿಯನ್ನು ಅಪಹರಿಸಿ, ಆ್ಯಸಿಡ್ ಎರಚಿ ಹತ್ಯೆ !
ನವದೆಹಲಿ , ಶುಕ್ರವಾರ, 14 ಜುಲೈ 2023 (09:12 IST)
ಯುವತಿಯನ್ನು ಅಪಹರಿಸಿ, ಆ್ಯಸಿಡ್ ಎರಚಿ ಹತ್ಯೆ ಮಾಡಿರುವ ಘಟನೆ ರಾಜಸ್ಥಾನದ ಕರೌಲಿ ಜಿಲ್ಲೆಯಲ್ಲಿ ನಡೆದಿದೆ. ಆಕೆಯ ಶವ ಬಾವಿಯೊಳಗೆ ಪತ್ತೆಯಾಗಿದೆ.

ಸಂಸದ ಕಿರೋಡಿ ಲಾಲ್ ಮೀನಾ ಸೇರಿದಂತೆ ಪ್ರತಿಪಕ್ಷ ಬಿಜೆಪಿ ನಾಯಕರು ಮತ್ತು ಯುವತಿಯ ಕುಟುಂಬ ಸದಸ್ಯರು ಶವದ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಯ ಹೊರಗೆ ಧರಣಿ ನಡೆಸಿದರು.

ಕೂಡಲೇ ಆರೋಪಿಯನ್ನು ಬಂಧಿಸಿ 50 ಲಕ್ಷ ರೂಪಾಯಿ ಪರಿಹಾರ ಕೊಡಿಸಬೇಕು ಹಾಗೂ ತಮ್ಮ ಕುಟುಂಬದಲ್ಲಿ ಯಾರಿಗಾದರೂ ಸರ್ಕಾರಿ ಉದ್ಯೋಗ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ತೋಡಭೀಮ್ ಪ್ರದೇಶದ ಮೋಹನಪುರ ನಿವಾಸಿಯಾಗಿರುವ ಯುವತಿ ಬುಧವಾರ ನಾಪತ್ತೆಯಾಗಿದ್ದಾರೆ ಎಂದು ನಡೌಟಿ ಎಸ್ಎಚ್ಒ ಬಾಬು ಲಾಲ್ ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕರ್ನಾಟಕದಲ್ಲಿ ಆ್ಯಪಲ್ ಐಫೋನ್ ತಯಾರಿಸಲು ಮುಂದಾದ ಟಾಟಾ