Webdunia - Bharat's app for daily news and videos

Install App

ಆಮ್ಲಜನಕ ಪೂರೈಕೆ ಕೊರತೆ ಪ್ರಕರಣದ ತನಿಖೆ ಕೋರಿದ್ದ ಪಿಐಎಲ್ ವಜಾ

Webdunia
ಮಂಗಳವಾರ, 5 ಅಕ್ಟೋಬರ್ 2021 (11:13 IST)
ನವದೆಹಲಿ : 'ನೀವು ಹಾಟ್ ಸೀಟಿನಲ್ಲಿ ಇಲ್ಲದಿದ್ದರೆ ಸರ್ಕಾರ ಅಥವಾ ನ್ಯಾಯಾಲಯಗಳನ್ನು ಟೀಕಿಸುವುದು ತುಂಬಾ ಸುಲಭ.

ಆದರೆ ವಿಶ್ವದ ಕೆಲವು ಮುಂದುವರಿದ ರಾಷ್ಟ್ರಗಳು ಕೂಡ ಕೋವಿಡ್ -19 ಸಾಂಕ್ರಾಮಿಕ ರೋಗದ ವೇಳೆ ಕಷ್ಟಗಳನ್ನು ಎದುರಿಸಬೇಕಾಯಿತು' ಎಂದು ಸುಪ್ರೀಂ ಕೋರ್ಟ್, ಎರಡನೇ ಅಲೆಯ ವೇಳೆ ಆಮ್ಲಜನಕದ ಪೂರೈಕೆ ಕೊರತೆಯ ಬಗ್ಗೆ ತನಿಖೆ ನಡೆಸುವಂತೆ ಕೋರಿದ್ದ ಅರ್ಜಿದಾರರಿಗೆ ಸೋಮವಾರ ಹೇಳಿದೆ.
ಈ ವರ್ಷದ ಮಾರ್ಚ್ನಿಂದ ಮೇ ವರೆಗೆ ಕೊರೊನಾ ಎರಡನೇ ಅಲೆಯ ವೇಳೆ ಕೋವಿಡ್ -19 ರೋಗಿಗಳಿಗೆ ಆಮ್ಲಜನಕ ಪೂರೈಸದಿರುವುದು ಮತ್ತು ಆಮ್ಲಜನಕದ ಅಲಭ್ಯತೆ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಅಥವಾ ಸುಪ್ರೀಂ ಕೋರ್ಟ್ ಅಥವಾ ಹೈಕೋರ್ಟ್ನ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖಾ ಆಯೋಗ ಸ್ಥಾಪಿಸಬೇಕು ಎಂದು ಕೋರಿರುವ ಪಿಐಎಲ್ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments