Webdunia - Bharat's app for daily news and videos

Install App

ಆಮ್ಲಜನಕ ಪೂರೈಕೆ ಕೊರತೆ ಪ್ರಕರಣದ ತನಿಖೆ ಕೋರಿದ್ದ ಪಿಐಎಲ್ ವಜಾ

Webdunia
ಮಂಗಳವಾರ, 5 ಅಕ್ಟೋಬರ್ 2021 (11:13 IST)
ನವದೆಹಲಿ : 'ನೀವು ಹಾಟ್ ಸೀಟಿನಲ್ಲಿ ಇಲ್ಲದಿದ್ದರೆ ಸರ್ಕಾರ ಅಥವಾ ನ್ಯಾಯಾಲಯಗಳನ್ನು ಟೀಕಿಸುವುದು ತುಂಬಾ ಸುಲಭ.

ಆದರೆ ವಿಶ್ವದ ಕೆಲವು ಮುಂದುವರಿದ ರಾಷ್ಟ್ರಗಳು ಕೂಡ ಕೋವಿಡ್ -19 ಸಾಂಕ್ರಾಮಿಕ ರೋಗದ ವೇಳೆ ಕಷ್ಟಗಳನ್ನು ಎದುರಿಸಬೇಕಾಯಿತು' ಎಂದು ಸುಪ್ರೀಂ ಕೋರ್ಟ್, ಎರಡನೇ ಅಲೆಯ ವೇಳೆ ಆಮ್ಲಜನಕದ ಪೂರೈಕೆ ಕೊರತೆಯ ಬಗ್ಗೆ ತನಿಖೆ ನಡೆಸುವಂತೆ ಕೋರಿದ್ದ ಅರ್ಜಿದಾರರಿಗೆ ಸೋಮವಾರ ಹೇಳಿದೆ.
ಈ ವರ್ಷದ ಮಾರ್ಚ್ನಿಂದ ಮೇ ವರೆಗೆ ಕೊರೊನಾ ಎರಡನೇ ಅಲೆಯ ವೇಳೆ ಕೋವಿಡ್ -19 ರೋಗಿಗಳಿಗೆ ಆಮ್ಲಜನಕ ಪೂರೈಸದಿರುವುದು ಮತ್ತು ಆಮ್ಲಜನಕದ ಅಲಭ್ಯತೆ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಅಥವಾ ಸುಪ್ರೀಂ ಕೋರ್ಟ್ ಅಥವಾ ಹೈಕೋರ್ಟ್ನ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖಾ ಆಯೋಗ ಸ್ಥಾಪಿಸಬೇಕು ಎಂದು ಕೋರಿರುವ ಪಿಐಎಲ್ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments