Webdunia - Bharat's app for daily news and videos

Install App

ಮೂತ್ರ ವಿಸರ್ಜನೆ ಕೇಸ್ನಲ್ಲಿ ಪೈಲಟ್ ಬಲಿಪಶು !

Webdunia
ಭಾನುವಾರ, 22 ಜನವರಿ 2023 (11:03 IST)
ನವದೆಹಲಿ : ಮೂತ್ರ ವಿಸರ್ಜನೆ ಪ್ರಕರಣದಲ್ಲಿ ಪೈಲಟ್ ಅವರನ್ನು ಬಲಿಪಶು ಮಾಡಲಾಗಿದೆ ಎಂದು ಏರ್ ಇಂಡಿಯಾ ಪೈಲಟ್ ಒಕ್ಕೂಟ ಹೇಳಿದೆ.

ಕುಡಿದ ಅಮಲಿನಲ್ಲಿ ವೃದ್ಧ ಪ್ರಯಾಣಿಕರೊಬ್ಬರ ಮೇಲೆ ಶಂಕರ್ ಮಿಶ್ರಾ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯೂಯಾರ್ಕ್-ನವದೆಹಲಿ ವಿಮಾನದ ಪೈಲಟ್ ಅವರ ಪರವಾನಗಿಯನ್ನು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯವು 3 ತಿಂಗಳ ಕಾಲ ಅಮಾನತುಗೊಳಿಸಿದೆ.

ಅಮಾನತುಗೊಳಿಸಿದ್ದನ್ನು ಪ್ರಶ್ನಿಸಿ ಪೈಲಟ್ ಒಕ್ಕೂಟ ಕಾನೂನು ಸಮರ ಆರಂಭಿಸಲು ಮುಂದಾಗಿದೆ. ಈ ಬಗ್ಗೆ ಸದಸ್ಯರೊಬ್ಬರು ಪ್ರತಿಕ್ರಿಯಿಸಿ, ಪೈಲಟ್ ತ್ವರಿತವಾಗಿ ಮತ್ತು ಪ್ರಬುದ್ಧವಾಗಿ ಕಾರ್ಯನಿರ್ವಹಿಸಿದ್ದಾರೆ.

ಈ ಘಟನೆಯ ಬಗ್ಗೆ ಅಂದೇ ಮೇಲಾಧಿಕಾರಿಗಳ ಗಮನಕ್ಕೆ ತರಲಾಗಿತ್ತು. ಈ ಪ್ರಕರಣದಲ್ಲಿ ಯಾವುದೇ ತಪ್ಪು ಮಾಡದೇ ಇದ್ದರೂ ಪೈಲಟ್ ಅವರನ್ನು ಬಲಿಪಶು ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಸೀದಿ ರಸ್ತೆಯಲ್ಲಿ ಮೆರವಣಿಗೆ ಹೋಗಬಾರದು ಎಂದ ಪೊಲೀಸರಿಗೆ ಚಾಲೆಂಜ್ ಮಾಡಿದ ಪ್ರತಾಪ್ ಸಿಂಹ ಪೇಟೆ ರೌಡಿ ಎಂದ ಪ್ರಿಯಾಂಕ್ ಖರ್ಗೆ

Karnataka Weather: ಬೇಸಿಗೆಯಂಥಾ ಬಿಸಿಲಿನಿಂದ ಬೇಸತ್ತಿದ್ದೀರಾ, ರಾಜ್ಯದಲ್ಲಿ ಮಳೆ ಯಾವಾಗ ಇಲ್ಲಿದೆ ಉತ್ತರ

BRICS: ಪ್ರಧಾನಿ ಮೋದಿ ಶೇಕ್ ಹ್ಯಾಂಡ್ ಮಾಡುತ್ತಲೇ ಅಜಿತ್ ದೋವಲ್ ಗೆ ರಷ್ಯಾ ಅಧ್ಯಕ್ಷ ಪುಟಿನ್ ಮಾಡಿದ ಸನ್ನೆ ಭಾರೀ ವೈರಲ್ Video

ವಂದೇ ಮಾತರಂಗಾಗಿ ಪಾದಯಾತ್ರೆ ಮಾಡಲು ಹೊರಟ ಬಿಜೆಪಿ

ಗಣೇಶೋತ್ಸವ ಮಸೀದಿ ರಸ್ತೆಯಲ್ಲಿ ಹೋದ್ರೆ ಗ್ರಹಚಾರ ಬಿಡಿಸ್ತೀನಿ ಎಂದ ಇನ್ಸ್ ಪೆಕ್ಟರ್ ಧನಂಜಯ್: ಠಾಣೆಗೆ ನುಗ್ಗುತ್ತೇವೆ ಎಂದ ಪ್ರತಾಪ್ ಸಿಂಹ

ಮುಂದಿನ ಸುದ್ದಿ
Show comments