ಮೂತ್ರ ವಿಸರ್ಜನೆ ಕೇಸ್ನಲ್ಲಿ ಪೈಲಟ್ ಬಲಿಪಶು !

Webdunia
ಭಾನುವಾರ, 22 ಜನವರಿ 2023 (11:03 IST)
ನವದೆಹಲಿ : ಮೂತ್ರ ವಿಸರ್ಜನೆ ಪ್ರಕರಣದಲ್ಲಿ ಪೈಲಟ್ ಅವರನ್ನು ಬಲಿಪಶು ಮಾಡಲಾಗಿದೆ ಎಂದು ಏರ್ ಇಂಡಿಯಾ ಪೈಲಟ್ ಒಕ್ಕೂಟ ಹೇಳಿದೆ.

ಕುಡಿದ ಅಮಲಿನಲ್ಲಿ ವೃದ್ಧ ಪ್ರಯಾಣಿಕರೊಬ್ಬರ ಮೇಲೆ ಶಂಕರ್ ಮಿಶ್ರಾ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯೂಯಾರ್ಕ್-ನವದೆಹಲಿ ವಿಮಾನದ ಪೈಲಟ್ ಅವರ ಪರವಾನಗಿಯನ್ನು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯವು 3 ತಿಂಗಳ ಕಾಲ ಅಮಾನತುಗೊಳಿಸಿದೆ.

ಅಮಾನತುಗೊಳಿಸಿದ್ದನ್ನು ಪ್ರಶ್ನಿಸಿ ಪೈಲಟ್ ಒಕ್ಕೂಟ ಕಾನೂನು ಸಮರ ಆರಂಭಿಸಲು ಮುಂದಾಗಿದೆ. ಈ ಬಗ್ಗೆ ಸದಸ್ಯರೊಬ್ಬರು ಪ್ರತಿಕ್ರಿಯಿಸಿ, ಪೈಲಟ್ ತ್ವರಿತವಾಗಿ ಮತ್ತು ಪ್ರಬುದ್ಧವಾಗಿ ಕಾರ್ಯನಿರ್ವಹಿಸಿದ್ದಾರೆ.

ಈ ಘಟನೆಯ ಬಗ್ಗೆ ಅಂದೇ ಮೇಲಾಧಿಕಾರಿಗಳ ಗಮನಕ್ಕೆ ತರಲಾಗಿತ್ತು. ಈ ಪ್ರಕರಣದಲ್ಲಿ ಯಾವುದೇ ತಪ್ಪು ಮಾಡದೇ ಇದ್ದರೂ ಪೈಲಟ್ ಅವರನ್ನು ಬಲಿಪಶು ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ ಭಾರೀ ಮಳೆಗೆ ಬನಾರಸ್ ರೈಲು ನಿಲ್ದಾಣದಲ್ಲಿ ಏನಾಯ್ತು ನೋಡಿ, Video

ಮಧ್ಯರಸ್ತೆಯಲ್ಲೇ ಕಾರನ್ನು ತಡೆದು ಹಿಗ್ಗಾಮುಗ್ಗಾ ಹೊಡೆದ ಯುವಕರ ಗುಂಪು ಭಯಾನಕ ವಿಡಿಯೋ

ಜೀವನ ಸಾಕಾಗಿದೆ: ಸ್ಯಾಂಕಿ ಕೆರೆಗೆ ಹಾರಿ ಯುವತಿ ಸಾವಿಗೆ ಶರಣು

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಕಾಲ್ನಡಿಗೆಯಲ್ಲಿ ತೆರಳಿದ 116 ವರ್ಷದ ವೃದ್ಧೆಗೆ ವಿಐಪಿ ದರ್ಶನ

Maharashtra Rain: ಮಹಾರಾಷ್ಟ್ರದಲ್ಲಿ ಭಾರೀ ಮಳೆ, ಇಂದು ಕೂಡಾ ರೆಡ್ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments