Webdunia - Bharat's app for daily news and videos

Install App

ಕೇರಳ: ಮುಂದಿನ ಮುಖ್ಯಮಂತ್ರಿಯಾಗಿ ಪಿ.ವಿಜಯನ್ ಆಯ್ಕೆ

Webdunia
ಶುಕ್ರವಾರ, 20 ಮೇ 2016 (14:47 IST)
ಕೇರಳ ವಿಧಾನಸಭೆ ಚುನಾವಣೆಯಲ್ಲಿ ಎಲ್‌ಡಿಎಫ್‌ ಭರ್ಜರಿ ಜಯಗಳಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹುದ್ದೆಗೆ ಹಿರಿಯ ಸಿಪಿಎಂ ನಾಯಕ ಪಿನರಾಯಿ.ವಿಜಯನ್ ಆಯ್ಕೆಯಾಗಿದ್ದಾರೆ.
 
ಸಿಪಿಎಂ ಕೇಂದ್ರ ಕಚೇರಿಯಲ್ಲಿ 72 ವರ್ಷ ವಯಸ್ಸಿನ ಪಿ.ವಿಜಯನ್ ಅವರನ್ನು ಮುಂದಿನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ. 
 
ಇಂದು ಸಂಜೆ 4 ಗಂಟೆಗೆ ವಿಜಯನ್ ನೇಮಕವನ್ನು ಅಧಿಕೃತವಾಗಿ ಘೋಷಿಸಲಾಗುವುದು ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ.
 
83 ವರ್ಷ ವಯಸ್ಸಿನ ಅಚ್ಯುತಾನಂದನ್ ಅವರಿಗೆ ಪಕ್ಷ ತೆಗೆದುಕೊಂಡಿರುವ ತೀರ್ಮಾನದ ಬಗ್ಗೆ ಮಾಹಿತಿ ನೀಡಿದಾಗ, ಅವರ ಅಸಮಾದಾನದಿಂದ ಸಭೆಯನ್ನು ಮಧ್ಯದಲ್ಲಿಯೇ ಬಿಟ್ಟು ವಾಪಸಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ನೇತೃತ್ವದಲ್ಲಿ ಸಿಪಿಎಂ ಪಾಲಿಟ್‌ಬ್ಯೂರೋ ಕೇಂದ್ರ ಸಮಿತಿ ಮತ್ತು ಕೇರಳ ರಾಜ್ಯ ಘಟಕದ ಸಮಿತಿ ಸಭೆ ಸೇರಿ ಅಂತಿಮ ನಿರ್ಧಾರ ತೆಗೆದುಕೊಂಡಿದೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments