Webdunia - Bharat's app for daily news and videos

Install App

ನನ್ನನ್ನು ಎನ್ ಕೌಂಟರ್ ಮೂಲಕ ಕೊಲ್ಲಲು ಪ್ಲಾನ್ ಮಾಡಲಾಗಿತ್ತು-ಪ್ರವೀಣ್ ತೊಗಾಡಿಯಾ

Webdunia
ಮಂಗಳವಾರ, 16 ಜನವರಿ 2018 (13:34 IST)
ಜೈಪುರ: ‘ನಾನು ಯಾವತ್ತೂ ರಾಮ ಮಂದಿರ ನಿರ್ಮಾಣ, ಗೋ ಹತ್ಯಾ ನಿಷೇಧ, ರೈತ ಕಲ್ಯಾಣ ಯೋಜನೆಗಳು ಮುಂತಾದವುಗಳ ಬಗ್ಗೆ ಮಾತನಾಡುತ್ತಿದ್ದೆ. ಹೀಗಾಗಿ ಇದನ್ನು ಸಹಿಸದವರು ಸುಳ್ಳು ಪ್ರಕರಣಗಳಲ್ಲಿ ನನ್ನನ್ನು ಸಿಲುಕಿಸಿ ನಕಲಿ ಎನ್‌ಕೌಂಟರ್‌ ಮೂಲಕ ನನ್ನನ್ನು ಕೊಲ್ಲಲು ಯತ್ನಿಸಲಾಗುತ್ತಿದೆ’ ಎಂದು ವಿಶ್ವ ಹಿಂದೂ ಪರಿಷತ್ ಮುಖಂಡ ಪ್ರವೀಣ್ ತೊಗಾಡಿಯಾ ಹೇಳಿದ್ದಾರೆ. 


ಹತ್ತು ವರ್ಷಗಳಷ್ಟು ಹಿಂದಿನ ಕೇಸೊಂದಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಪೊಲೀಸರು ನನ್ನನ್ನು ಎನ್‌ಕೌಂಟರ್‌ನಲ್ಲಿ ಮುಗಿಸುವ ಯೋಜನೆ ಹೊಂದಿದ್ದಾರೆ ಎಂಬ ಬಗ್ಗೆ ಸುಳಿವು ನನಗೆ ಸಿಕ್ಕಿತ್ತು. ನಾನು ಅವರಿಂದ ತಪ್ಪಿಸಿಕೊಳ್ಳುವ ಸಲುವಾಗಿ ನಾಪತ್ತೆಯಾಗಿದ್ದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಕಣ್ಣೀರಿಟ್ಟರು ತೊಗಾಡಿಯಾ.


ಪ್ರವೀಣ್‌ ತೊಗಾಡಿಯಾ ಅವರು ನಿನ್ನೆ (ಸೋಮವಾರ) ನಾಪತ್ತೆಯಾಗಿದ್ದು ಬಳಿಕ ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಪತ್ತೆಯಾಗಿದ್ದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಳ್ಳರನ್ನು ಓಡಿಸಿ ಎಂದು ಭರ್ಜರಿ ಭಾಷಣ ಮಾಡಿದ ಲಾಲೂ ಯಾದವ್: ಹೇಳಲು ತಕ್ಕ ವ್ಯಕ್ತಿ ಎಂದ ಪಬ್ಲಿಕ್

ಮೋದಿ ದೊಡ್ಡ ಮತಗಳ್ಳ, ಅವರನ್ನು ಓಡಿಸಬೇಕು ಎಂದ ಮಲ್ಲಿಕಾರ್ಜುನ ಖರ್ಗೆ: ನೆಟ್ಟಿಗರ ಪ್ರತಿಕ್ರಿಯೆ ನೋಡಿ

ಹಣೆಗೆ ಕುಂಕುಮ, ನಾಮ: ಎನ್ ಡಿಎ ಉಪರಾಷ್ಟ್ರಪತಿ ಸಿಪಿ ರಾಧಾಕೃಷ್ಣನ್ ನಿಜಕ್ಕೂ ಯಾರು

Karnataka Rains: ರಾಜ್ಯಾದ್ಯಂತ ಈ ದಿನದವರೆಗೂ ಇರಲಿದೆ ಭಾರೀ ಮಳೆ

ಭಾರೀ ಮಳೆ ಮುನ್ಸೂಚನೆ: ನಾಳೆ ಈ ಭಾಗದ ಶಾಲಾ ಮಕ್ಕಳಿಗೆ ರಜೆ ಘೋಷಣೆ

ಮುಂದಿನ ಸುದ್ದಿ
Show comments