Webdunia - Bharat's app for daily news and videos

Install App

ಪ್ರಜ್ಞಾವಂತರೆನ್ನಿಸಿಕೊಂಡವರೇ ಒಮ್ಮೆ ಇತ್ತ ಗಮನಿಸಿ

Webdunia
ಶುಕ್ರವಾರ, 6 ಜನವರಿ 2017 (17:28 IST)
ಹೊಸ ವರ್ಷಾಚರಣೆಯಂದು ಬೆಂಗಳೂರಿನಲ್ಲಿ ನಡೆದ ಸಾಮೂಹಿಕ ಲೈಂಗಿಕ ದೌರ್ಜನ್ಯ ಮತ್ತು ಕಮ್ಮನಹಳ್ಳಿಯಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಗಳು ದೇಶಾದ್ಯಂತ ಖಂಡನೆಗೆ ಗುರಿಯಾಗಿವೆ.
 

 
ಈ ಎರಡು ಘಟನೆಗಳು ಹಲವಾರು ಪ್ರಶ್ನೆಗಳನ್ನು ಎತ್ತಿದ್ದು, ಹೆಣ್ಣುಮಕ್ಕಳು ಪ್ರಚೋದನಾತ್ಮಕ ಬಟ್ಟೆ ಧರಿಸುವುದು ಇಂತಹ ಘಟನೆಗಳಿಗೆ ದಾರಿ ಮಾಡಿಕೊಡುತ್ತವೆ ಎಂಬುವವರ ಮುಂದೆ ಅನೇಕ ಸವಾಲುಗಳನ್ನು ಇಟ್ಟಿವೆ. 
 
ನಿಮಗೂ ಸಾಮಾಜಿಕ ಕಳಕಳಿ, ಮಹಿಳಾ ಸಮಾನತೆ ಬಗ್ಗೆ ಸೊಲ್ಲೆತ್ತಬೇಕೆಂದಿದ್ದರೆ ದಯವಿಟ್ಟು ಈ ವಿಡಿಯೋವನ್ನೊಮ್ಮೆ ನೋಡಿ.
 
 
  ಪ್ರಜ್ಞಾವಂತರೆನ್ನಿಸಿಕೊಂಡವರೇ ಒಮ್ಮೆ ಇತ್ತ ಗಮನಿಸಿ
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ