Webdunia - Bharat's app for daily news and videos

Install App

ರೈತರ ಏಳಿಗೆಗಾಗಿ ಒಂದಾಗಿ: ರಾಜ್ಯ ಸರ್ಕಾರಗಳಿಗೆ ಪ್ರಧಾನಿ ಮನವಿ

Webdunia
ಸೋಮವಾರ, 29 ಫೆಬ್ರವರಿ 2016 (12:00 IST)
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರತಿನಿಧಿಸುವ ಬರೇಲಿಯಲ್ಲಿ ರವಿವಾರ ರೈತ ಸಮ್ಮೇಳವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ರೈತರ ಏಳಿಗೆ ಎಲ್ಲರೂ ಒಂದಾಗಿ ಎಂದು ರಾಜ್ಯ ಸರ್ಕಾರಗಳಲ್ಲಿ ಮನವಿ ಮಾಡಿದ್ದಾರೆ. 

ನಾನು ಯಾರನ್ನೂ ಟೀಕಿಸಲು ಇಲ್ಲಿಗೆ ಬಂದಿಲ್ಲ. ಬದಲಾಗಿ ನಮ್ಮ ದೇಶದ 75 ನೇ ಸ್ವಾತಂತ್ರ್ಯೋತ್ಸವದ ಸುವರ್ಣ ಸಮಯದಲ್ಲಿ ನಮ್ಮ ರೈತರ ಆದಾಯ ಎರಡುಪಟ್ಟು ಹೆಚ್ಚುವಂತಾಗುವ ಸಾಮಾನ್ಯ ಉದ್ದೇಶದೊಂದಿಗೆ ಕೃಷಿ ಕ್ಷೇತ್ರದ ಏಳಿಗೆಗೆ ಮಾರ್ಗಸೂಚಿಯನ್ನು ಅನುಷ್ಠಾನಗೊಳಿಸಲು ಎಲ್ಲರೂ ಒಂದಾಗಿ ಎಂದು ರಾಜ್ಯ ಸರ್ಕಾರಗಳಲ್ಲಿ ಮನವಿ ಮಾಡಿಕೊಳ್ಳುತ್ತೇನೆ ಎಂದು ಪ್ರಧಾನಿ ಹೇಳಿದ್ದಾರೆ. 
 
ಬಿಜೆಪಿ ಆಡಳಿತದ ಮಧ್ಯಪ್ರದೇಶ ಸರ್ಕಾರದ ಉದಾಹರಣೆಯನ್ನಿತ್ತ ಪ್ರಧಾನಿ ಕಳೆದ 10 ವರ್ಷದ ಹಿಂದೆ ಟಾಪ್ 10ರಲ್ಲಿ ಇಲ್ಲದ ರಾಜ್ಯ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಅವರ ನಾಯಕತ್ವದಡಿಯಲ್ಲಿ ಕಳೆದ ಮೂರು ವರ್ಷಗಳಲ್ಲಿ ಸತತವಾಗಿ ಕೃಷಿಯಲ್ಲಿ ಮೊದಲ ಸ್ಥಾನದಲ್ಲಿದೆ ಎಂದರು. 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments