Webdunia - Bharat's app for daily news and videos

Install App

ದಕ್ಷಿಣ ಭಾರತೀಯರ ಬಗ್ಗೆ ಪ್ರಧಾನಿ ಮೋದಿಗಿರುವುದು ಅಜ್ಞಾನ: ರಾಹುಲ್ ಗಾಂಧಿ

Webdunia
ಗುರುವಾರ, 30 ಸೆಪ್ಟಂಬರ್ 2021 (08:31 IST)
ನವದೆಹಲಿ : ಕಾಂಗ್ರೆಸ್ ಪಕ್ಷವು ಭಾರತದ ಜನತೆ, ಭಾರತದ ಕಲ್ಪನೆ v/s ವ್ಯಕ್ತಿಯೋರ್ವರ ಕಲ್ಪನೆಯ ನಡುವೆ ಹೋರಾಟವನ್ನು ನಡೆಸುತ್ತಿದೆ ಎಂದು ವಯನಾಡ್ ಸಂಸದ ರಾಹುಲ್ ಗಾಂಧಿ ಹೇಳಿದ್ದಾರೆ.

ಕೇರಳದ ವಯನಾಡ್ ಜಿಲ್ಲೆಯಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ದಕ್ಷಿಣ ಭಾರತದ ಜನರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಜ್ಞಾನವಿದೆ. ತಮ್ಮ ಕಲ್ಪನೆಯನ್ನೇ ದೇಶದ ಕಲ್ಪನೆಯೆಂಬಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ಟೀಕಿಸಿದರು.
ರಾಜಕೀಯದಲ್ಲಿ ಕೇಳಲಾಗುವ ಪ್ರಶ್ನೆ ಎಂದರೆ ಭಾರತ ಎಂದರೇನು? ಭಾರತವು ಒಂದು ಪ್ರದೇಶ ಎಂದು ಅವರು ಹೇಳುತ್ತಾರೆ. ಭಾರತವು ಜನರು ಎಂದು ನಾವು ಹೇಳುತ್ತೇವೆ, ಸಂಬಂಧಗಳು ಅಲ್ಲಿವೆ ಎಂದು ರಾಹುಲ್ ಗಾಂಧಿ ಹೇಳಿದರು.
ಭಾರತವು ಹಿಂದೂ ಮತ್ತು ಮುಸ್ಲಿಂ, ಹಿಂದೂ, ಮುಸ್ಲಿಂ ಮತ್ತು ಸಿಖ್, ತಮಿಳು, ಹಿಂದಿ, ಉರ್ದು, ಬಂಗಾಳಿಗಳ ನಡುವಿನ ಸಂಬಂಧ ಎಂದು ರಾಹುಲ್ ಗಾಂಧಿ ಹೇಳಿದರು. ಪ್ರಧಾನಿಯೊಂದಿಗಿನ ನನ್ನ ಸಮಸ್ಯೆ ಎಂದರೆ ಅವರು ಈ ಸಂಬಂಧಗಳನ್ನು ಮುರಿಯುತ್ತಿದ್ದಾರೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments