Webdunia - Bharat's app for daily news and videos

Install App

ದಕ್ಷಿಣ ಭಾರತೀಯರ ಬಗ್ಗೆ ಪ್ರಧಾನಿ ಮೋದಿಗಿರುವುದು ಅಜ್ಞಾನ: ರಾಹುಲ್ ಗಾಂಧಿ

Webdunia
ಗುರುವಾರ, 30 ಸೆಪ್ಟಂಬರ್ 2021 (08:31 IST)
ನವದೆಹಲಿ : ಕಾಂಗ್ರೆಸ್ ಪಕ್ಷವು ಭಾರತದ ಜನತೆ, ಭಾರತದ ಕಲ್ಪನೆ v/s ವ್ಯಕ್ತಿಯೋರ್ವರ ಕಲ್ಪನೆಯ ನಡುವೆ ಹೋರಾಟವನ್ನು ನಡೆಸುತ್ತಿದೆ ಎಂದು ವಯನಾಡ್ ಸಂಸದ ರಾಹುಲ್ ಗಾಂಧಿ ಹೇಳಿದ್ದಾರೆ.

ಕೇರಳದ ವಯನಾಡ್ ಜಿಲ್ಲೆಯಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ದಕ್ಷಿಣ ಭಾರತದ ಜನರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಜ್ಞಾನವಿದೆ. ತಮ್ಮ ಕಲ್ಪನೆಯನ್ನೇ ದೇಶದ ಕಲ್ಪನೆಯೆಂಬಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ಟೀಕಿಸಿದರು.
ರಾಜಕೀಯದಲ್ಲಿ ಕೇಳಲಾಗುವ ಪ್ರಶ್ನೆ ಎಂದರೆ ಭಾರತ ಎಂದರೇನು? ಭಾರತವು ಒಂದು ಪ್ರದೇಶ ಎಂದು ಅವರು ಹೇಳುತ್ತಾರೆ. ಭಾರತವು ಜನರು ಎಂದು ನಾವು ಹೇಳುತ್ತೇವೆ, ಸಂಬಂಧಗಳು ಅಲ್ಲಿವೆ ಎಂದು ರಾಹುಲ್ ಗಾಂಧಿ ಹೇಳಿದರು.
ಭಾರತವು ಹಿಂದೂ ಮತ್ತು ಮುಸ್ಲಿಂ, ಹಿಂದೂ, ಮುಸ್ಲಿಂ ಮತ್ತು ಸಿಖ್, ತಮಿಳು, ಹಿಂದಿ, ಉರ್ದು, ಬಂಗಾಳಿಗಳ ನಡುವಿನ ಸಂಬಂಧ ಎಂದು ರಾಹುಲ್ ಗಾಂಧಿ ಹೇಳಿದರು. ಪ್ರಧಾನಿಯೊಂದಿಗಿನ ನನ್ನ ಸಮಸ್ಯೆ ಎಂದರೆ ಅವರು ಈ ಸಂಬಂಧಗಳನ್ನು ಮುರಿಯುತ್ತಿದ್ದಾರೆ ಎಂದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments