Webdunia - Bharat's app for daily news and videos

Install App

ಮನೆಯೊಳಗೇ ಕೂತು ಸೋಮಾರಿಯಾದವರಿಗೆ ಚೇತರಿಕೆ ನೀಡಲಿರುವ ‘ದೀಪ’ ಬೆಳಗುವ ಕಾರ್ಯಕ್ರಮ

Webdunia
ಶನಿವಾರ, 4 ಏಪ್ರಿಲ್ 2020 (09:19 IST)
ಬೆಂಗಳೂರು: ಲಾಕ್ ಡೌನ್ ನಿಂದಾಗಿ ಮನೆಯಿಂದ ಹೊರ ಹೋಗಲು ಸಾಧ‍್ಯವಾಗುತ್ತಿಲ್ಲ, ಮಿತ್ರರು, ಬಂಧುಗಳು ಬಿಡಿ, ಬೇರೆ ಮನುಷ್ಯರ ಮುಖ ನೋಡಲೂ ಸಾಧ‍್ಯವಾಗುತ್ತಿಲ್ಲ ಎಂದು ಬೇಸರ ಮಾಡಿಕೊಂಡಿದ್ದವರಿಗೆ ಭಾನುವಾರದ ದೀಪ ಬೆಳಗುವ ಕಾರ್ಯಕ್ರಮ ಚೇತೋಹಾರಿಯಾಗಲಿದೆ.


ಇದಕ್ಕೂ ಮೊದಲು ಪ್ರಧಾನಿ ಮೋದಿ ಚಪ್ಪಾಳೆ ತಟ್ಟಲು ಹೇಳಿದಾಗ ಜನರು ಉತ್ಸಾಹದಿಂದಲೇ ಪಾಲ್ಗೊಂಡಿದ್ದರು. ಆಗ ಒಂದೇ ದಿನದ ಜನತಾ ಕರ್ಫ್ಯೂ ಜಾರಿಯಲ್ಲಿತ್ತಷ್ಟೇ. ಆದರೆ ಅದಾದ ಬಳಿಕ ಈಗ ಲಾಕ್ ಡೌನ್ ಜಾರಿಗೆ ಬಂದು ಒಂದು ವಾರದ ಮೇಲಾಗಿದೆ.

ಮನೆ ಒಂದು ರೀತಿ ಬಿಗ್ ಬಾಸ್ ಮನೆಯಂತಾಗಿದೆ.  ಈ ವೇಳೆ ಬೇಸರ ಕಳೆಯಲು, ರಿಫ್ರೆಶ್ ಆಗಲು ಸಿಕ್ಕ ಅವಕಾಶ ಎಂದಾದರೂ ದೀಪ ಬೆಳಗಲು ಜನರು ಮುಂದಾಗಬಹುದು. ಆದರೆ ಗುಂಪು ಸೇರಿಕೊಂಡು ಸಾಮಾಜಿಕ ಅಂತರ ಮರೆತರೆ ಉದ್ದೇಶ ಈಡೇರದು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments