ಮನೆಯೊಳಗೇ ಕೂತು ಸೋಮಾರಿಯಾದವರಿಗೆ ಚೇತರಿಕೆ ನೀಡಲಿರುವ ‘ದೀಪ’ ಬೆಳಗುವ ಕಾರ್ಯಕ್ರಮ

Webdunia
ಶನಿವಾರ, 4 ಏಪ್ರಿಲ್ 2020 (09:19 IST)
ಬೆಂಗಳೂರು: ಲಾಕ್ ಡೌನ್ ನಿಂದಾಗಿ ಮನೆಯಿಂದ ಹೊರ ಹೋಗಲು ಸಾಧ‍್ಯವಾಗುತ್ತಿಲ್ಲ, ಮಿತ್ರರು, ಬಂಧುಗಳು ಬಿಡಿ, ಬೇರೆ ಮನುಷ್ಯರ ಮುಖ ನೋಡಲೂ ಸಾಧ‍್ಯವಾಗುತ್ತಿಲ್ಲ ಎಂದು ಬೇಸರ ಮಾಡಿಕೊಂಡಿದ್ದವರಿಗೆ ಭಾನುವಾರದ ದೀಪ ಬೆಳಗುವ ಕಾರ್ಯಕ್ರಮ ಚೇತೋಹಾರಿಯಾಗಲಿದೆ.


ಇದಕ್ಕೂ ಮೊದಲು ಪ್ರಧಾನಿ ಮೋದಿ ಚಪ್ಪಾಳೆ ತಟ್ಟಲು ಹೇಳಿದಾಗ ಜನರು ಉತ್ಸಾಹದಿಂದಲೇ ಪಾಲ್ಗೊಂಡಿದ್ದರು. ಆಗ ಒಂದೇ ದಿನದ ಜನತಾ ಕರ್ಫ್ಯೂ ಜಾರಿಯಲ್ಲಿತ್ತಷ್ಟೇ. ಆದರೆ ಅದಾದ ಬಳಿಕ ಈಗ ಲಾಕ್ ಡೌನ್ ಜಾರಿಗೆ ಬಂದು ಒಂದು ವಾರದ ಮೇಲಾಗಿದೆ.

ಮನೆ ಒಂದು ರೀತಿ ಬಿಗ್ ಬಾಸ್ ಮನೆಯಂತಾಗಿದೆ.  ಈ ವೇಳೆ ಬೇಸರ ಕಳೆಯಲು, ರಿಫ್ರೆಶ್ ಆಗಲು ಸಿಕ್ಕ ಅವಕಾಶ ಎಂದಾದರೂ ದೀಪ ಬೆಳಗಲು ಜನರು ಮುಂದಾಗಬಹುದು. ಆದರೆ ಗುಂಪು ಸೇರಿಕೊಂಡು ಸಾಮಾಜಿಕ ಅಂತರ ಮರೆತರೆ ಉದ್ದೇಶ ಈಡೇರದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ ದಾಳಿಯಿಂದಲೇ ಇನ್ನೂ ಎದ್ದಿಲ್ಲ, ಆಗಲೇ ಅಫ್ಘಾನಿಸ್ತಾನದಿಂದಲೂ ಪಾಕಿಸ್ತಾನದ ವಾಯುನೆಲೆ ಮೇಲೆ ದಾಳಿ

ಇದೆಂಥಾ ಅಸಹ್ಯ.. ಸ್ವೀಟ್ ಖರೀದಿ ಮಾಡುವವರು ಈ ವಿಡಿಯೋ ತಪ್ಪದೇ ನೋಡಿ

ಗ್ಯಾರಂಟಿ ಯೋಜನೆ ನೀವೇ ಬೇಡ ಹೇಳಿ: ಸಚಿವ ಎಂಬಿ ಪಾಟೀಲ್ ರಿಕ್ವೆಸ್ಟ್

ಯುದ್ಧ ನಿಲ್ಲಿಸಿ.. ಇಸ್ರೇಲ್ ಪ್ರಧಾನಿ ನೆತನ್ಯಾಹುಗೆ ಕರೆ ಮಾಡಿದ ಪ್ರಧಾನಿ ಮೋದಿ

Karnataka Weather: ಈ ವಾರದ ಹವಾಮಾನ ವರದಿ ನಿಜಕ್ಕೂ ಬೆವರಿಳಿಸುವಂತಿದೆ

ಮುಂದಿನ ಸುದ್ದಿ
Show comments