Webdunia - Bharat's app for daily news and videos

Install App

ಮನೆಯೊಳಗೇ ಕೂತು ಸೋಮಾರಿಯಾದವರಿಗೆ ಚೇತರಿಕೆ ನೀಡಲಿರುವ ‘ದೀಪ’ ಬೆಳಗುವ ಕಾರ್ಯಕ್ರಮ

Webdunia
ಶನಿವಾರ, 4 ಏಪ್ರಿಲ್ 2020 (09:19 IST)
ಬೆಂಗಳೂರು: ಲಾಕ್ ಡೌನ್ ನಿಂದಾಗಿ ಮನೆಯಿಂದ ಹೊರ ಹೋಗಲು ಸಾಧ‍್ಯವಾಗುತ್ತಿಲ್ಲ, ಮಿತ್ರರು, ಬಂಧುಗಳು ಬಿಡಿ, ಬೇರೆ ಮನುಷ್ಯರ ಮುಖ ನೋಡಲೂ ಸಾಧ‍್ಯವಾಗುತ್ತಿಲ್ಲ ಎಂದು ಬೇಸರ ಮಾಡಿಕೊಂಡಿದ್ದವರಿಗೆ ಭಾನುವಾರದ ದೀಪ ಬೆಳಗುವ ಕಾರ್ಯಕ್ರಮ ಚೇತೋಹಾರಿಯಾಗಲಿದೆ.


ಇದಕ್ಕೂ ಮೊದಲು ಪ್ರಧಾನಿ ಮೋದಿ ಚಪ್ಪಾಳೆ ತಟ್ಟಲು ಹೇಳಿದಾಗ ಜನರು ಉತ್ಸಾಹದಿಂದಲೇ ಪಾಲ್ಗೊಂಡಿದ್ದರು. ಆಗ ಒಂದೇ ದಿನದ ಜನತಾ ಕರ್ಫ್ಯೂ ಜಾರಿಯಲ್ಲಿತ್ತಷ್ಟೇ. ಆದರೆ ಅದಾದ ಬಳಿಕ ಈಗ ಲಾಕ್ ಡೌನ್ ಜಾರಿಗೆ ಬಂದು ಒಂದು ವಾರದ ಮೇಲಾಗಿದೆ.

ಮನೆ ಒಂದು ರೀತಿ ಬಿಗ್ ಬಾಸ್ ಮನೆಯಂತಾಗಿದೆ.  ಈ ವೇಳೆ ಬೇಸರ ಕಳೆಯಲು, ರಿಫ್ರೆಶ್ ಆಗಲು ಸಿಕ್ಕ ಅವಕಾಶ ಎಂದಾದರೂ ದೀಪ ಬೆಳಗಲು ಜನರು ಮುಂದಾಗಬಹುದು. ಆದರೆ ಗುಂಪು ಸೇರಿಕೊಂಡು ಸಾಮಾಜಿಕ ಅಂತರ ಮರೆತರೆ ಉದ್ದೇಶ ಈಡೇರದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments