Webdunia - Bharat's app for daily news and videos

Install App

ಸಮಯಕ್ಕೆ ಸರಿಯಾಗಿ ಕಚೇರಿಗೆ ಬರಲು ಹೊಸ ಸಚಿವರಿಗೆ ಪ್ರಧಾನಿ ಮೋದಿ ತಾಕೀತು

Webdunia
ಗುರುವಾರ, 13 ಜೂನ್ 2019 (09:58 IST)
ನವದೆಹಲಿ: ನೂತನ ಸಚಿವ ಸಂಪುಟದ ಸದಸ್ಯರ ಜತೆಗೆ ನಿನ್ನೆ ಸಭೆ ನಡೆಸಿದ ಪ್ರಧಾನಿ ಮೋದಿ ಹಲವರು ವಿಚಾರಗಳನ್ನು ಹಂಚಿಕೊಂಡಿದ್ದಾರೆ.


ಅದರಲ್ಲಿ ಮುಖ್ಯವಾಗಿ ಸಚಿವರುಗಳಿಗೆ ಸಮಯಕ್ಕೆ ಸರಿಯಾಗಿ ತಮ್ಮ ಕಚೇರಿಯಲ್ಲಿರಲು ಪ್ರಧಾನಿ ಮೋದಿ ತಾಕೀತು ಮಾಡಿರುವುದು ಮುಖ್ಯವಾಗಿದೆ.

ಅದಲ್ಲದೆ, ಮುಖ್ಯವಾದ ಕಡತಗಳನ್ನು ಸಚಿವರು ರಾಜ್ಯ ಖಾತೆ ಸಚಿವರೊಂದಿಗೆ ಹಂಚಿಕೊಂಡು ಕೆಲಸ ತ್ವರಿತಗತಿಯಲ್ಲಿ ಆಗುವಂತೆ ನೋಡಿಕೊಳ್ಳಬೇಕು ಎಂದೂ ತಾಕೀತು ಮಾಡಿದ್ದಾರೆ. ಅಲ್ಲದೆ ಆಯಾ ಇಲಾಖೆಯ ಅಧಿಕಾರಿಗಳೊಂದಿಗೆ, ಸಂಸದರೊಂದಿಗೆ ಸಂಪರ್ಕರದಲ್ಲಿದ್ದು, ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments