ತನಗೆ ಅಗೌರವ ತೋರಿದ ಬಿಎಸ್ಎಫ್ ಯೋಧನಿಗೆ ಶಿಕ್ಷೆ ನೀಡದಿರಲು ಪ್ರಧಾನಿ ಮೋದಿ ಮನವಿ

Webdunia
ಗುರುವಾರ, 8 ಮಾರ್ಚ್ 2018 (11:24 IST)
ನವದೆಹಲಿ: ಕಾರ್ಯಕ್ರಮವೊಂದರ ಬಗ್ಗೆ ವರದಿ ಮಾಡುವಾಗ ತನ್ನ ಹೆಸರು ಪ್ರಸ್ತಾಪಿಸದೇ ಶಿಸ್ತು ಕ್ರಮಕ್ಕೊಳಗಾಗಬೇಕಿದ್ದ ಬಿಎಸ್ಎಫ್ ಯೋಧನ ರಕ್ಷಣೆಗೆ ಪ್ರಧಾನಿ ಮೋದಿ ಪತ್ರ ಬರೆದಿದ್ದಾರೆ.

ಪ.ಬಂಗಾಲದ 15 ನೇ ಬೆಟಾಲಿಯನ್ ಬಿಎಸ್ಎಫ್ ಯೋಧ ಸಂಜೀವ್ ಕುಮಾರ್ ಎಂಬಾತ ತನ್ನ ಮೇಲಧಿಕಾರಿಗಳಿಗೆ ಪ್ರಧಾನಿ ಭಾಗವಹಿಸಿದ್ದ ಕಾರ್ಯಕ್ರಮದ ಬಗ್ಗೆ ವರದಿ ಮಾಡುವಾ ‘ಪ್ರಧಾನಿ ಶ್ರೀ ನರೇಂದ್ರ ಮೋದಿ’ ಎಂದು ಪ್ರಸ್ತಾಪಿಸಲಿಲ್ಲ.

ಇದೇ ಕಾರಣಕ್ಕೆ ಯೋಧನ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾಗಿದ್ದ ಮೇಲಧಿಕಾರಿಗಳು ಒಂದು ವಾರದ ವೇತನ ಕಡಿತಗೊಳಿಸುವ ಶಿಕ್ಷೆಗೆ ಮುಂದಾಗಿದ್ದರು. ಇದರ ಬಗ್ಗೆ ತಿಳಿಯಯುತ್ತಲೇ ಬಿಎಸ್ಎಫ್ ಗೆ ಪತ್ರ ಬರೆದ ಪ್ರಧಾನಿ ಮೋದಿ, ಯೋಧರು ತಮ್ಮ ಪ್ರಾಣದ ಹಂಗು ತೊರೆದು ಗಡಿ ಕಾಯುತ್ತಾರೆ. ಅವರಿಗೆ ವೇತನ ಕಡಿತ ಮಾಡುವ ಶಿಕ್ಷೆ ನೀಡವುದು ಸರಿಯಲ್ಲ.  ಮೇಲಧಿಕಾರಿಗಳು ತಪ್ಪಿನ ಅರಿವು ಮೂಡಿಸುವ ಶಿಸ್ತು ಬೋಧಿಸಬೇಕು ಎಂದು ಪ್ರಧಾನಿ ಪತ್ರೆ ಬರೆದಿದ್ದಾರೆ. ಅದರಂತೆ ಇದೀಗ ಯೋಧನಿಗೆ ನೀಡಲಾಗಿದ್ದ ಶಿಕ್ಷೆ ಹಿಂಪಡೆಯಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

25 ಪ್ರಕರಣಗಳಲ್ಲಿ ನ್ಯಾಯಾಲಯದ ವಾರೆಂಟ್ ತಪ್ಪಿಸಿ ಪರಾರಿಯಾಗಿದ್ದವ ಕೊನೆಗೂ ಅರೆಸ್ಟ್‌

MGNREGA ಮರುನಾಮಕರಣದ ನಿರ್ಧಾರದ ವಿರುದ್ಧ ಕಾಂಗ್ರೆಸ್ ಕಿಡಿ, ನಾಳೆಯಿಂದ ಪ್ರತಿಭಟನೆ

ದಿಡೀರನೆ ದೆಹಲಿ ಜನತೆ ಬಳಿ ಕ್ಷಮೆಯಾಚಿಸಿದ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ

ಸಿಡ್ನಿ ಗುಂಡಿನ ದಾಳಿಕೋರರಲ್ಲಿ ಒಬ್ಬಾತ ಹೈದರಾಬಾದ್‌ ಮೂಲದವ, ಇಲ್ಲಿದೆ ಮಾಹಿತಿ

ಲಿಯೋನೆಲ್ ಮೆಸ್ಸಿ ಕಾರ್ಯಕ್ರಮದಲ್ಲಿ ಧಾಂದಲೆ: ಪ.ಬಂಗಾಳ ರಾಜಕೀಯದಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments