Webdunia - Bharat's app for daily news and videos

Install App

ಇಂದು ಮೋದಿ ಸಂಪುಟ ಪುನರಾಚನೆ: ರಾಜ್ಯಕ್ಕೆ ಯಾರಿಗೆ ಮಂತ್ರಿಗಿರಿ ಭಾಗ್ಯ?

Webdunia
ಬುಧವಾರ, 7 ಜುಲೈ 2021 (09:40 IST)
ನವದೆಹಲಿ: ಇಂದು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಂಪುಟ ಪುನರಾಚನೆ ನಡೆಯಲಿದ್ದು, ಸಂಜೆ 5.30 ಕ್ಕೆ ಹೊಸ ಸಚಿವರು ಕೇಂದ್ರ ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ.


ಸುರೇಶ್ ಅಂಗಡಿ, ಕರ್ನಾಟಕಕ್ಕೆ ಗವರ್ನರ್ ಆಗಿ ನೇಮಕಗೊಂಡ ತಾವರ್ ಚಂದ್ ಗೆಹ್ಲೋಟ್ ಸ್ಥಾನ ಸೇರಿದಂತೆ 28 ಸಚಿವ ಸ್ಥಾನಗಳು ಖಾಲಿಯಿವೆ. ಈಗ ಈ ಸ್ಥಾನಗಳಿಗೆ 20 ಕ್ಕೂ ಹೆಚ್ಚು ಸಂಸದರಿಗೆ ಮಂತ್ರಿಗಿರಿ ಸಿಗಲಿದೆ.

ಈ ಪೈಕಿ ರಾಜ್ಯದ ಸಂಸದರಲ್ಲೂ ನಿರೀಕ್ಷೆಯಿದೆ. ಈಗಾಗಲೇ ಸಂಸದ ಉಮೇಶ್ ಜಾದವ್, ಎ. ನಾರಾಯಣಸ್ವಾಮಿ, ಪ್ರತಾಪ್ ಸಿಂಹ, ಶೋಭಾ ಕರಂದ್ಲಾಜೆ, ಶಿವಕುಮಾರ್ ಉದಾಸಿ, ಪಿಸಿ ಮೋಹನ್ ಹೆಸರುಗಳು ಚಾಲ್ತಿಯಲ್ಲಿವೆ. ಈ ಪೈಕಿ ಯಾರಿಗೆ ಮಂತ್ರಿಗಿರಿ ಸಿಗಲಿದೆ ಎಂದು ಕಾದು ನೋಡಬೇಕಿದೆ. ಇಂದು ಸಂಜೆ 5.30 ರಿಂದ 6 ಗಂಟೆಯ ಅವಧಿಯಲ್ಲಿ ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ನೆಹರೂ ತಾತ ನಮ್ಗೆ ರಾಜಕೀಯವೇ ಹೇಳಿ ಕೊಟ್ಟಿಲ್ಲ

ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಗನಸಖಿ ಮೇಲೆ ಅತ್ಯಾಚಾರ, ರೇಪಿಸ್ಟ್‌ ಕೊನೆಗೂ ಅರೆಸ್ಟ್‌

ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ: ಸಾವಿನ ಹಿಂದೆ ಮುಸ್ಲಿಂ ಯುವಕನ ಕಿರುಕುಳ ಆರೋಪ

Viral Video:ರನ್ಯಾ ರಾವ್ ಪ್ಲ್ಯಾನ್‌ಗಿಂತಲೂ ಖತರ್ನಾಕ್ ಆಗಿ ಮದ್ಯದ ಬಾಟಲಿ ಎಗರಿಸಿದ ಮಹಿಳೆ, ನೋಡಿದ್ರೆ ಶಾಕ್ ಆಗ್ತೀರಾ

Viral Video:ಜನರನ್ನು ರಕ್ಷಣೆ ಮಾಡಬೇಕಿದ್ದ ಪೊಲೀಸ್‌ ಅನ್ನೇ ಕೈ ಹಿಡಿದು ನಡೆಸುವ ಸ್ಥಿತಿ, ಈ ರೀತಿಯಾದ್ರೆ ಏನ್‌ ಕತೆ

ಮುಂದಿನ ಸುದ್ದಿ
Show comments