Webdunia - Bharat's app for daily news and videos

Install App

ಮೊದಲ ಸಂಪುಟದಲ್ಲಿಯೇ ಗುಡ್ ನ್ಯೂಸ್ ನೀಡಿದ ಪ್ರಧಾನಿ ಮೋದಿ

Webdunia
ಶನಿವಾರ, 1 ಜೂನ್ 2019 (09:20 IST)
ನವದೆಹಲಿ: ಎರಡನೇ ಬಾರಿಗೆ ಕೇಂದ್ರದಲ್ಲಿ ಅಧಿಕಾರಕ್ಕೇರಿದ ಪ್ರಧಾನಿ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ನಿನ್ನೆ ಮೊದಲ ಸಂಪುಟ ಸಭೆ ನಡೆಸಿದ್ದು, ಮೊದಲ ಸಭೆಯಲ್ಲಿ ರೈತರಿಗೆ ಖುಷಿ ನೀಡುವ ಸುದ್ದಿ ಕೊಟ್ಟಿದೆ.


ಚುನಾವಣೆ ಸಂದರ್ಭ ತನ್ನ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ 60 ವರ್ಷ ಮೇಲ್ಪಟ್ಟ ಎಲ್ಲಾ ಅನ್ನದಾತರು, ವರ್ತಕರಿಗೆ 3 ಸಾವಿರ ರೂ. ಪಿಂಚಣಿ ಯೋಜನೆ ಜಾರಿಗೆ ತಂದಿದೆ. ಈ ಯೋಜನೆಯಿಂದ ಮೊದಲ ಹಂತದಲ್ಲಿ 5 ಕೋಟಿ ರೈತರಿಗೆ ಪ್ರಯೋಜನವಾಗಲಿದೆ. ಇದಕ್ಕಾಗಿ 10 ಸಾವಿರ ಕೋಟಿ ವೆಚ್ಚವಾಗಲಿದೆ. ಆದರೆ ರೈತರು ಪ್ರತಿ ತಿಂಗಳು ಪ್ರೀಮಿಯರ್ ಕಟ್ಟಬೇಕಾಗುತ್ತದೆ.

ಇನ್ನು, ಕಿಸಾನ್ ಸಮ್ಮಾನ್ ಯೋಜನೆಯನ್ನು ಈ ಬಾರಿ ಎಲ್ಲಾ ರೈತರಿಗೂ ವಿಸ್ತರಿಸಲಾಗಿದೆ. ಇದರಿಂದ 14.5 ಕೋಟಿ ರೈತರಿಗೆ ಅನುಕೂಲವಾಗಲಿದೆ. ಅಲ್ಲದೆ ವಾರ್ಷಿಕ 1.5 ಕೋಟಿ ರೂ.ಗಳಿಗಿಂತ ಕಡಿಮೆ ವಹಿವಾಟು ನಡೆಸುವ ಸಣ್ಣ ವರ್ತಕರಿಗೂ ಹೊಸ ಪಿಂಚಣಿ ಯೋಜನೆ ಜಾರಿಗೊಳಿಸಲು ಸಂಪುಟ ಸಭೆಯಲ್ಲಿ ಅನುಮೋದನೆ ಪಡೆಯಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments