Webdunia - Bharat's app for daily news and videos

Install App

ಮೊದಲ ಸಂಪುಟದಲ್ಲಿಯೇ ಗುಡ್ ನ್ಯೂಸ್ ನೀಡಿದ ಪ್ರಧಾನಿ ಮೋದಿ

Webdunia
ಶನಿವಾರ, 1 ಜೂನ್ 2019 (09:20 IST)
ನವದೆಹಲಿ: ಎರಡನೇ ಬಾರಿಗೆ ಕೇಂದ್ರದಲ್ಲಿ ಅಧಿಕಾರಕ್ಕೇರಿದ ಪ್ರಧಾನಿ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ನಿನ್ನೆ ಮೊದಲ ಸಂಪುಟ ಸಭೆ ನಡೆಸಿದ್ದು, ಮೊದಲ ಸಭೆಯಲ್ಲಿ ರೈತರಿಗೆ ಖುಷಿ ನೀಡುವ ಸುದ್ದಿ ಕೊಟ್ಟಿದೆ.


ಚುನಾವಣೆ ಸಂದರ್ಭ ತನ್ನ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ 60 ವರ್ಷ ಮೇಲ್ಪಟ್ಟ ಎಲ್ಲಾ ಅನ್ನದಾತರು, ವರ್ತಕರಿಗೆ 3 ಸಾವಿರ ರೂ. ಪಿಂಚಣಿ ಯೋಜನೆ ಜಾರಿಗೆ ತಂದಿದೆ. ಈ ಯೋಜನೆಯಿಂದ ಮೊದಲ ಹಂತದಲ್ಲಿ 5 ಕೋಟಿ ರೈತರಿಗೆ ಪ್ರಯೋಜನವಾಗಲಿದೆ. ಇದಕ್ಕಾಗಿ 10 ಸಾವಿರ ಕೋಟಿ ವೆಚ್ಚವಾಗಲಿದೆ. ಆದರೆ ರೈತರು ಪ್ರತಿ ತಿಂಗಳು ಪ್ರೀಮಿಯರ್ ಕಟ್ಟಬೇಕಾಗುತ್ತದೆ.

ಇನ್ನು, ಕಿಸಾನ್ ಸಮ್ಮಾನ್ ಯೋಜನೆಯನ್ನು ಈ ಬಾರಿ ಎಲ್ಲಾ ರೈತರಿಗೂ ವಿಸ್ತರಿಸಲಾಗಿದೆ. ಇದರಿಂದ 14.5 ಕೋಟಿ ರೈತರಿಗೆ ಅನುಕೂಲವಾಗಲಿದೆ. ಅಲ್ಲದೆ ವಾರ್ಷಿಕ 1.5 ಕೋಟಿ ರೂ.ಗಳಿಗಿಂತ ಕಡಿಮೆ ವಹಿವಾಟು ನಡೆಸುವ ಸಣ್ಣ ವರ್ತಕರಿಗೂ ಹೊಸ ಪಿಂಚಣಿ ಯೋಜನೆ ಜಾರಿಗೊಳಿಸಲು ಸಂಪುಟ ಸಭೆಯಲ್ಲಿ ಅನುಮೋದನೆ ಪಡೆಯಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಲಿನಿ ರಜನೀಶ್ ಯಾರು ಅವರು ಎಷ್ಟು ಪವರ್ ಫುಲ್ ಗೊತ್ತಾ

ಹನಿಮೂನ್ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್: ಸೋನಂ ಎರಡನೇ ಮದುವೆ

Arecanut price: ಅಡಿಕೆ, ಕೊಬ್ಬರಿ ಬೆಲೆ ಇಳಿಕೆ, ಕಾಳುಮೆಣಸು ಏರಿಕೆ

ಮಹಿಳೆಯರ ಬಗ್ಗೆ ಮಾತನಾಡೋದು ರವಿಕುಮಾರ್ ಗೆ ಚಟ: ಪ್ರಿಯಾಂಕ್ ಖರ್ಗೆ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಮುಂದಿನ ಸುದ್ದಿ
Show comments