Webdunia - Bharat's app for daily news and videos

Install App

ಸಿಎಎಯಿಂದ ಭಾರತೀಯ ಮುಸ್ಲಿಮರ ಪೌರತ್ವ ಕಿತ್ತುಕೊಳ್ಳುತ್ತಿಲ್ಲ: ಪ್ರಧಾನಿ ಮೋದಿ ಸ್ಪಷ್ಟನೆ

Webdunia
ಸೋಮವಾರ, 23 ಡಿಸೆಂಬರ್ 2019 (09:48 IST)
ನವದೆಹಲಿ: ಪೌರತ್ವ ಖಾಯಿದೆ ವಿರುದ್ಧ ಅನಗತ್ಯ ಗೊಂದಲದಿಂದಾದಿ ದೇಶದಲ್ಲಿ ಹಿಂಸಾಚಾರ ಹೆಚ್ಚಾಗುತ್ತಿರುವ ಬೆನ್ನಲ್ಲೇ ಪ್ರಧಾನಿ ಮೋದಿ ಮತ್ತೆ ಈ ಖಾಯಿದೆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.


ಈ ಖಾಯಿದೆಯಿಂದ ಭಾರತೀಯ ಮುಸ್ಲಿಮರಿಗೆ ಯಾವುದೇ ತೊಂದರೆಯೂ ಆಗುವುದಿಲ್ಲ. ಸಿಎಎ ಎಂದರೆ ಮುಸ್ಲಿಮರ ಪೌರತ್ವ ಕಿತ್ತುಕೊಳ್ಳುವುದಲ್ಲ. ನಾವು ಯಾವುದೇ ಖಾಯಿದೆಯನ್ನು ಜಾತಿ, ಧರ್ಮ ನೋಡಿಕೊಂಡು ಮಾಡುವುದಿಲ್ಲ. ಈ ಬಗ್ಗೆ ತಪ್ಪು ಮಾಹಿತಿ ನೀಡಲಾಗಿದೆ. ಖಾಯಿದೆ ಗೊತ್ತಿಲ್ಲದವರು ಓದಿ ತಿಳಿದುಕೊಳ್ಳಲಿ ಎಂದು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ.

ಅಷ್ಟೇ ಅಲ್ಲದೆ, ಈ ಬಗ್ಗೆ ಕಾಂಗ್ರೆಸ್ ಮತ್ತು ನಗರ ನಕ್ಸಲರು ಸುಳ‍್ಳು ಪ್ರಚಾರ ಮಾಡುತ್ತಿದ್ದಾರೆ. ಇದರಿಂದಾಗಿ ಹಿಂಸಾಚಾರಗಳು ನಡೆಯುತ್ತಿವೆ. ನನ್ನನ್ನು ಆಗದವರು ಬೇಕಾದರೆ ನನ್ನ ಪ್ರತಿಕೃತಿ ದಹಿಸಲಿ. ಆದರೆ ದೇಶದ ಸಂಪತ್ತಿಗೆ, ಸರಕಾರಿ ವಸ್ತುಗಳಿಗೆ ಹಾನಿ ಮಾಡಬೇಡಿ ಎಂದು ಪ್ರಧಾನಿ ಮೋದಿ ಖಾರವಾಗಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಡುಪಿ: ದೇವಾಲಯದ ಕೊಳದಲ್ಲಿ ಮುಳುಗಿ 9ನೇ ತರಗತಿಯ ಬಾಲಕ ಸಾವು

ಜವರಾಯನ ರೂಪದಲ್ಲಿ ಬಂದ ಬಲೆನೋ, ಅಪಘಾತದ ರಭಸಕ್ಕೆ ಹೇರ್‌ಸ್ಟೈಲಿಸ್ಟ್‌ ಸಾವು, Video

ನೋಂದಣಿ ನೇಮ್ ಪ್ಲೇಟ್ ಕಾಣದಂತೆ ಸ್ಟಿಕ್ಟರ್ ಅಳವಡಿಸಿ ಓಡಾಡಿಸುತ್ತಿದ್ದ ವಾಹನಗಳಿಗೆ ದಂಡ

ಲೂಟಿ ಮಾಡಿದ ಹಣ ರಾಹುಲ್ ಗಾಂಧಿಯವರ ಮನೆಗೆ: ಬಿ.ಶ್ರೀರಾಮುಲು

Rape Case: ಪತ್ರಕರ್ತ ತರುಣ್ ತೇಜ್‌ಪಾಲ್‌ಗೆ ಬಿಗ್ ಶಾಕ್

ಮುಂದಿನ ಸುದ್ದಿ
Show comments