Webdunia - Bharat's app for daily news and videos

Install App

ದೇಶದ ಬಹುತೇಕ ಮಾಧ್ಯಮಗಳು ಮೋದಿ ವಶದಲ್ಲಿವೆ; ಕೇಜ್ರಿವಾಲ್ ವಾಗ್ದಾಳಿ

Webdunia
ಶನಿವಾರ, 28 ಮೇ 2016 (18:31 IST)
ದೇಶದ ಬಹುತೇಕ ಮಾಧ್ಯಮಗಳನ್ನು ಪ್ರಧಾನಿ ಮೋದಿ ನಿಯಂತ್ರಿಸುತ್ತಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಾಗ್ದಾಳಿ ನಡೆಸಿದ್ದಾರೆ.
 
ರಾಣಾ ಅಯ್ಯೂಬ್ ಬರೆದ ಗುಜರಾತ್ ಫೈಲ್ಸ್ ಪುಸ್ತಕ ಬಿಡುಗಡೆ ಸಮಾರಂಭದ ಸುದ್ದಿಗೆ ಪ್ರಚಾರ ನೀಡಲು ಪ್ರಮುಖ ಮಾಧ್ಯಮಗಳು ಉದ್ದೇಶಪೂರ್ವಕವಾಗಿ ಗೈರುಹಾಜರಾಗಿದ್ದವು ಎಂದು ಟೀಕಿಸಿದ್ದಾರೆ.
 
ಮೋದಿಯನ್ನು ವಿರೋಧಿಸುವ ಯಾವುದೇ ಕಾರ್ಯಕ್ರಮಗಳಿಗೆ ಮಾಧ್ಯಮಗಳು ಪ್ರಚಾರ ನೀಡದಿರುವುದೇ ಮೋದಿ ಆಯಾ ಚಾನೆಲ್‌ಗಳ ಮಾಲೀಕರೊಂದಿಗೆ ಹೊಂದಿರುವ ರಹಸ್ಯ ಸಂಬಂಧವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.
 
ಖ್ಯಾತ ಪತ್ರಕರ್ತ ರಾಣಾ ಅಯ್ಯೂಬ್ 2001 ರಿಂದ 2010ರವರೆಗೆ ಪ್ರಮುಖ ಹುದ್ದೆಯಲ್ಲಿರುವ ಅಧಿಕಾರಿಗಳನ್ನು ಭೇಟಿ ಮಾಡಿ ಗುಜರಾತ್ ದಂಗೆಯಲ್ಲಿ ಅಧಿಕಾರಿಗಳು ಯಾವ ರೀತಿ ಭಾಗಿಯಾಗಿದ್ದರು ಎನ್ನುವ ಬಗ್ಗೆ ಗುಜರಾತ್ ಫೈಲ್ಸ್ ಪುಸ್ತಕದಲ್ಲಿ ಬಹಿರಂಗಗೊಳಿಸಿದ್ದಾರೆ.
 
ಗುಜರಾತ್ ಫೈಲ್ಸ್ ಪುಸ್ತಕದಲ್ಲಿ ಅಂದಿನ ಮುಖ್ಯಮಂತ್ರಿ ನರೇಂದ್ರ ಮೋದಿ ಅಧಿಕಾರವಧಿಯಲ್ಲಿ ನಕಲಿ ಎನ್‌ಕೌಂಟರ್‌ಗಳು ಯಾವ ರೀತಿ ನಡೆದಿವೆ ಎನ್ನುವುದರ ಬಗ್ಗೆ ಬೆಳಕು ಚೆಲ್ಲುತ್ತದೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಆಗಿ ಸಿದ್ದರಾಮಯ್ಯ 5 ವರ್ಷ ಪೂರ್ಣಗೊಳಿಸುತ್ತಾರೆ: ಡಾ.ಯತೀಂದ್ರ

ಭಾರೀ ಮಳೆಯ ಮುನ್ಸೂಚನೆ: 24ಗಂಟೆಗಳ ಕಾಲ ಚಾರ್‌ ಧಮ್ ಯಾತ್ರೆ ಸ್ಥಗಿತ

ಪ್ರತಿ ವರ್ಷವೂ ಯೋಗ ದಿನ ಅಂದುಕೊಂಡದಕ್ಕಿಂತ ವಿಶೇಷವಾಗಿರುತ್ತದೆ: ಪ್ರಧಾನಿ ಮೋದಿ ಮೆಚ್ಚುಗೆ

ವಿಷಪ್ರಾಶನದಿಂದ ಐದು ಹುಲಿಗಳು ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿದ್ದರಾಮಯ್ಯ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಮುಂದಿನ ಸುದ್ದಿ
Show comments