Webdunia - Bharat's app for daily news and videos

Install App

ವಿದೇಶ ಪ್ರಯಾಣಕ್ಕೆ ಮೊದಲು ನನಗೆ ತಿಳಿಸಿ ಎಂದು ಪ್ರಧಾನಿ ಮೋದಿ ಬಿಜೆಪಿ ಸಿಎಂಗಳಿಗೆ ಆದೇಶಿಸಿದ್ದು ಯಾಕೆ?

Webdunia
ಶುಕ್ರವಾರ, 14 ಸೆಪ್ಟಂಬರ್ 2018 (09:08 IST)
ನವದೆಹಲಿ: ಇನ್ನು ಮುಂದೆ ನೀವು ಅಥವಾ ನಿಮ್ಮ ಕುಟುಂಬದವರು ವಿದೇಶ ಪ್ರಯಾಣ ಕೈಗೊಳ್ಳುವ ಮೊದಲು ನನಗೆ ತಿಳಿಸಿ ಎಂದು ಪ್ರಧಾನಿ ಮೋದಿ ದೇಶದ ಎಲ್ಲಾ ಬಿಜೆಪಿ ಆಡಳಿತವಿರುವ ಮುಖ್ಯಮಂತ್ರಿಗಳಿಗೆ ಸೂಚಿಸಿದ್ದಾರೆ.

ಅಷ್ಟಕ್ಕೂ ಪ್ರಧಾನಿ ಯಾಕೆ ಇಂತಹದ್ದೊಂದು ಸೂಚನೆ ನೀಡಿದ್ದಾರೆ ಗೊತ್ತಾ?  ವಿಪಕ್ಷಗಳ ಆರೋಪಗಳಿಂದ ತಪ್ಪಿಸಿಕೊಳ‍್ಳಲು ಮತ್ತು ಅಧಿಕಾರಶಾಹಿ ನಡೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ಹೀಗೆ ಸೂಚನೆ ನೀಡಿದ್ದಾರೆ.

‘ಕೆಲವೊಮ್ಮೆ ಸಿಎಂ ಅಥವಾ ಅವರ ಕುಟುಂಬದ ವಿದೇಶ ಪ್ರಯಾಣದ ಖರ್ಚು ವೆಚ್ಚದ ಬಗ್ಗೆ ವಿಪಕ್ಷಗಳು ಟೀಕಾಸ್ತ್ರವಾಗಿ ಬಳಸುವುದು ಇದೆ. ಹೀಗಾಗಿ ವಿದೇಶೀ ಯಾನದ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಿದರೆ ವಿಪಕ್ಷಗಳ ಟೀಕೆಗೆ ತಕ್ಕ ತಿರುಗೇಟು ಕೊಡಬಹುದು’ ಎಂದು ಮೋದಿ ಹೇಳಿರುವುದಾಗಿ ಬಿಜೆಪಿ ನಾಯಕರೊಬ್ಬರು ಹೇಳಿದ್ದಾರೆ. ಲೋಕಸಭೆ ಚುನಾವಣೆ ಮತ್ತು ಮಧ್ಯಪ್ರದೇಶ, ರಾಜಸ್ಥಾನಗಳಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಮೋದಿ ಇಂತಹದ್ದೊಂದು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಲ್ಮೀಕಿ ನಿಗಮದ ಹಗರಣ: ಬಳ್ಳಾರಿ ಸಂಸದ, ಶಾಸಕರ ರಾಜೀನಾಮೆಗೆ ಬಿ.ಶ್ರೀರಾಮುಲು ಆಗ್ರಹ

ಸಿದ್ದರಾಮಯ್ಯ ರಾಜೀನಾಮೆ ಪಡೆಯಲು ಸುರ್ಜೇವಾಲ ಬಂದಿದ್ದಾರೆ: ಬಿವೈ ವಿಜಯೇಂದ್ರ

ನನಗೆ ಬೇರೆ ದಾರಿಯಿಲ್ಲ: ಸಿಎಂ ಕುರ್ಚಿ ಬಗ್ಗೆ ಡಿಕೆ ಶಿವಕುಮಾರ್ ಶಾಕಿಂಗ್ ಹೇಳಿಕೆ

ವಿಶ್ವಸಂಸ್ಥೆಯನ್ನು ಮುನ್ನಡೆಸುವ ಜವಾಬ್ಧಾರಿ ಪಾಕಿಸ್ತಾನಕ್ಕೆ: ರಣದೀಪ್ ಸುರ್ಜೇವಾಲ

ನಂದಿಬೆಟ್ಟದಲ್ಲಿ ಸಂಪುಟ ಸಭೆಗೆ ಮುನ್ನ ಸಿದ್ದರಾಮಯ್ಯ ಟೆಂಪಲ್ ರನ್

ಮುಂದಿನ ಸುದ್ದಿ
Show comments