Webdunia - Bharat's app for daily news and videos

Install App

ಜನರೊಂದಿಗೆ ಸಂಪರ್ಕದಲ್ಲಿರಿ: ಸಚಿವರಿಗೆ ಪ್ರಧಾನಿ ಮೋದಿ ಸೂಚನೆ

Webdunia
ಶನಿವಾರ, 1 ಮೇ 2021 (07:51 IST)
ನವದೆಹಲಿ: ದೇಶದಲ್ಲಿ ಕೊರೋನಾ ಪ್ರಕರಣಗಳು ಮಿತಿ ಮೀರುತ್ತಿರುವ ಬೆನ್ನಲ್ಲೇ ಪ್ರಧಾನಿ ಮೋದಿ ತಮ್ಮ ಸಚಿವ ಸಂಪುಟ ಸಹೋದ್ಯೋಗಿಗಳೊಂದಿಗೆ ಸಭೆ ನಡೆಸಿದ್ದು, ಕೆಲವು ಸಲಹೆ ಸೂಚನೆಗಳನ್ನು ನೀಡಿದ್ದಾರೆ.


ವಿವಿಧ ರಾಜ್ಯಗಳ ಕೊವಿಡ್ ಪರಿಸ್ಥಿತಿ ಬಗ್ಗೆ ಸಚಿವರುಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚಿಸಿದ ಪ್ರಧಾನಿ ಮೋದಿ ನಿಮ್ಮ ಕ್ಷೇತ್ರಗಳ ಜನರೊಂದಿಗೆ ಸಂಪರ್ಕದಲ್ಲಿರಿ ಎಂದು ಸೂಚನೆ ನೀಡಿದ್ದಾರೆ.

ನಿಮ್ಮ ರಾಜ್ಯ, ಕ್ಷೇತ್ರಗಳ ಜನರೊಂದಿಗೆ ಸಂಪರ್ಕದಲ್ಲಿದ್ದು, ಅಲ್ಲಿನ ಕುಂದುಕೊರತೆಗಳನ್ನು ಆಲಿಸಿ. ಅವರ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸಿ. ಅವರ ಅಹವಾಲುಗಳನ್ನು ಸ್ವೀಕರಿಸಿ ಎಂದು ಸೂಚನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments