Webdunia - Bharat's app for daily news and videos

Install App

ಧ್ಯಾನ ಮುಗಿಸಿದ ತಕ್ಷಣ ದೆಹಲಿಗೆ ಬಂದು ಮೋದಿ ಮಾಡಿದ ಕೆಲಸವೇನು

Krishnaveni K
ಸೋಮವಾರ, 3 ಜೂನ್ 2024 (09:11 IST)
ನವದೆಹಲಿ: ಎರಡು ದಿನಗಳ ಕಾಲ ಕನ್ಯಾಕುಮಾರಿಯ ವಿವೇಕಾನಂದ ಪ್ರತಿಮೆಯ ಮುಂದೆ ಧ್ಯಾನ ಮಾಡಿದ್ದ ಪ್ರಧಾನಿ ಮೋದಿ ದೆಹಲಿಗೆ ಹೋದ ತಕ್ಷಣ ಮಾಡಿದ ಕೆಲಸವೇನು ನೋಡಿ.

ಮೊನ್ನೆ ಸಂಜೆಯಷ್ಟೇ ಮೋದಿ ಧ್ಯಾನ ಮುಗಿಸಿ ದೆಹಲಿಗೆ ತೆರಳಿದ್ದಾರೆ. ಇದರ ಬೆನ್ನಲ್ಲೇ ಎಕ್ಸಿಟ್ ಪೋಲ್ ಫಲಿತಾಂಶಗಳೂ ಬಂದಿವೆ. ಈ ಫಲಿತಾಂಶಗಳೆಲ್ಲವೂ ಮತ್ತೆ ಮೋದಿ ಅಧಿಕಾರಕ್ಕೆ ಬರಲಿದ್ದಾರೆ ಎಂದೇ ಹಳುತ್ತಿದೆ.

ಹೀಗಾಗಿ ದೆಹಲಿಗೆ ಹೋದ ತಕ್ಷಣ ಮೋದಿ ಮ್ಯಾರಥಾನ್ ಸಭೆ ನಡೆಸಿದ್ದಾರೆ. ರೆಮಲ್ ಚಂಡಮಾರತ, ದೆಹಲಿಯ ಬಿಸಿಲ ತಾಪ ಸೇರಿದಂತೆ ಹಲವು ಗಂಭೀರ ಸಮಸ್ಯೆಗಳ ಪರಿಹಾರದ ಬಗ್ಗೆ ಸಭೆಯಲ್ಲಿ ಚರ್ಚಿಸಿದ್ದಾರೆ.

ಇದರ ಜೊತೆಗೆ ಹೊಸ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮುಂದಿನ 100 ದಿನಗಳ ಕಾಲ ಕೈಗೊಳ್ಳಬೇಕಾದ ಅಭಿವೃದ್ಧಿ ಕಾರ್ಯಗಳ ರೂಪು ರೇಷೆ ಸಿದ್ಧಪಡಿಸಿದ್ದಾರೆ. ಫಲಿತಾಂಶ ಬರುವ ಮುನ್ನವೇ ಮೋದಿ ತಮ್ಮ ಗೆಲುವು ನಿಶ್ಚಿತ ಎಂದು ಆತ್ಮವಿಶ್ವಾಸದಲ್ಲಿದ್ದು, ಹೊಸ ಸರ್ಕಾರ ರಚನೆ ಬಗ್ಗೆಯೂ ಈಗಾಗಲೇ ಯೋಜನೆ ಸಿದ್ಧಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾಯಿ ಕೈ ಹಿಡಿದು ನಡೆಯುತ್ತಿದ್ದ ಮಗು ಕಾಲು ಜಾರಿ ರೈಲ್ವೇ ಹಳಿಗೆ ಬಿದ್ದಾಗ… ರೋಚಕ ಕ್ಷಣದ Video

ಅಪ್ಪ ಮಾಡಿದ ತಪ್ಪು ಕೆಲಸವನ್ನು ಮಗನೇ ಪೊಲೀಸರ ಮುಂದೆ ಬಿಚ್ಚಿಟ್ಟ: Video

ಉತ್ತರಾಖಂಡದ ಗುಹೆಯಲ್ಲಿ ಕಂಡ ಆದಿ ಮಾನವ: ದಿಗ್ಭ್ರಮೆಗೊಳಿಸುವ ವಿಡಿಯೋ ಇಲ್ಲಿದೆ

ಮದುವೆ ಡ್ರೆಸ್ ನಲ್ಲಿದ್ದರೂ ಕರ್ತವ್ಯ ಮರೆಯದ ವೈದ್ಯೆ: ಮದುವೆ ಮನೆಯಲ್ಲಿ ಮಾಡಿದ ಕೆಲಸಕ್ಕೆ ನೆಟ್ಟಿಗರ ಶಹಬ್ಬಾಶ್ Video

ಬಾವಿಗೆ ಬಿದ್ದಿದ್ದ ನಾಯಿಗಾಗಿ ಎಂಥಾ ರಿಸ್ಕ್ ತೆಗೆದುಕೊಂಡ ಈ ವ್ಯಕ್ತಿ: Video

ಮುಂದಿನ ಸುದ್ದಿ
Show comments