ಪೊಲೀಸ್ ಸ್ಮಾರಕ ಲೋಕಾರ್ಪಣೆಗೊಳಿಸಿದ ವೇಳೆ ಭಾವುಕರಾದ ಪ್ರಧಾನಿ ಮೋದಿ

Webdunia
ಭಾನುವಾರ, 21 ಅಕ್ಟೋಬರ್ 2018 (09:35 IST)
ನವದೆಹಲಿ: ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಪೊಲೀಸ್ ಅಧಿಕಾರಿಗಳ ಸ್ಮರಣಾರ್ಥ ಚಾಣಕ್ಯಪುರಿಯಲ್ಲಿ ನಿರ್ಮಾಣಗೊಂಡ ಪೊಲೀಸ್ ಸ್ಮಾರಕವನ್ನು ಲೋಕಾರ್ಪಣೆಗೊಳಿಸಿದ ವೇಳೆ ಪ್ರಧಾನಿ ಮೋದಿ ಭಾವುಕರಾಗಿದ್ದಾರೆ.

ಲೋಕಾರ್ಪಣೆಗೊಳಿಸಿದ ಬಳಿಕ ಭಾಷಣ ಮಾಡುವಾಗ ಪ್ರಧಾನಿ ಮೋದಿ ಪೊಲೀಸ್ ಅಧಿಕಾರಿಗಳ ಸೇವೆ ನೆನೆದು ಗದ್ಗತಿತರಾದರು. ಈ ವೇಳೆ ದೇಶಕ್ಕಾಗಿ ಪ್ರಾಣ ಮುಡಿಪಿಟ್ಟ, ಜಮ್ಮು ಕಾಶ್ಮೀರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಸೈನಿಕರನ್ನು ಸದಾ ಸ್ಮರಿಸಬೇಕು ಎಂದು ಅವರು ಈ ಸಂದರ್ಭದಲ್ಲಿ ಹೇಳಿಕೊಂಡಿದ್ದಾರೆ.

ಇಂದು ಮತ್ತೊಂದು ಮಹತ್ವದ ದಿನವಾಗಿದ್ದು, ಸ್ವಾತಂತ್ರ್ಯೋತ್ಸವದಂದು ಧ್ವಜಾರೋಹಣ ಮಾಡುವ ಕೆಂಪುಕೋಟೆಯಲ್ಲಿ ಇಂದು ಪ್ರಧಾನಿ ಮೋದಿ ಧ್ವಜಾರೋಹಣ ಮಾಡಲಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಭೋಸ್ ಸ್ಥಾಪಿಸಿದ್ದ ಆಜಾದ್ ಹಿಂದ್ ಸರ್ಕಾರ್ ನ 75 ನೇ ವಾರ್ಷಿಕೋತ್ಸವದ ಅಂಗವಾಗಿ ಕೆಂಪುಕೋಟೆಯಲ್ಲಿ ಪ್ರಧಾನಿ ಧ್ವಜಾರೋಹಣ ಮಾಡಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರುಬೈಯಾ ಸಯೀದ್ ಅಪಹರಣ ಪ್ರಕರಣದಲ್ಲಿ ಶಂಕಿತನ ಬಂಧನ, ಏನಿದು ಕೇಸ್

ಸಿದ್ದರಾಮಯ್ಯ ಸರ್ಕಾರದಿಂದ ರೈತರ ಅಸಡ್ಡೆ: ಬಿವೈ ವಿಜಯೇಂದ್ರ

ನಾಳೆ ಡಿಕೆ ಶಿವಕುಮಾರ್ ಮನೆಯಲ್ಲಿ ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌, ಕುತೂಹಲ ಮೂಡಿಸಿದ ನಾಯಕರ ನಡೆ

ವಿಪಕ್ಷಗಳ ಗದ್ದಲಕ್ಕೆ ಸತತ ಸೋಲು ಕಾರಣ: ಕಂಗನಾ ರಣಾವತ್ ಕಿಡಿ

ಪ್ರತಾಪ್ ಸಿಂಹ, ಯತ್ನಾಳ್ ವಿರುದ್ಧ ನಾಲಿಗೆ ಹರಿಬಿಟ್ಟ ಎಸ್‌ಡಿಪಿಐ ಮುಖಂಡನ ವಿರುದ್ಧ ದೂರು

ಮುಂದಿನ ಸುದ್ದಿ
Show comments