ಇ-ರಿಕ್ಷಾ ಸವಾರಿ ಮಾಡಿದ ಪ್ರಧಾನಿ ಮೋದಿ

Webdunia
ಭಾನುವಾರ, 1 ಮೇ 2016 (17:32 IST)
ಪ್ರಧಾನಿ ಮೋದಿ ಇಂದು ತಮ್ಮ ಸ್ವಕ್ಷೇತ್ರ ವಾರಣಾಸಿಗೆ ಭೇಟಿ ನೀಡಿ ಫಲಾನುಭವಿಗಳಿಗೆ ಪರಿಸರ ಸ್ನೇಹಿ ಇ-ರಿಕ್ಷಾವನ್ನು ವಿತರಿಸಿದರು.

ವಾರಣಾಸಿಯಲ್ಲಿ ಪರಿಸರ ಮಾಲಿನ್ಯವನ್ನು ತಗ್ಗಿಸುವ ನಿಟ್ಟಿನಲ್ಲಿ ಈ ಯೋಜನೆಗೆ ಪ್ರಧಾನಿ ಚಾಲನೆ ನೀಡಿದ್ದಾರೆ
 
ಸ್ವತಃ ಪ್ರಧಾನಿ ಈ ಇ-ರಿಕ್ಷಾದಲ್ಲಿ ಸವಾರಿ ಮಾಡಿದ್ದು ವಿಶೇಷವಾಗಿತ್ತು. 
 
ಮಾಲಿನ್ಯ ನಿಯತ್ರಣ ದೃಷ್ಟಿಯಿಂದ ಈ ಮೊದಲೇ ಫಲಾನುಭವಿಗಳನ್ನು ಗುರುತಿಸಿ ಇ-ರಿಕ್ಷಾಗಳನ್ನು ವಿತರಿಸಲಾಗಿದೆ.
 
ಇದಕ್ಕೂ ಮುನ್ನ ಅವರು ಉಜ್ವಲ್ ಯೋಜನೆಗೆ ಚಾಲನೆ ನೀಡಿದರು. ಈ ಯೋಜನೆಯ ಮುಖ್ಯ ಉದ್ದೇಶ ಮುಂದಿನ 3 ವರ್ಷದ ಒಳಗೆ ಬಿಪಿಎಲ್‌ ಕುಟುಂಬದ 5 ಲಕ್ಷ ಮಹಿಳೆಯರಿಗೆ ಉಚಿತವಾಗಿ ಎಲ್‌ಪಿಜಿ ಸೌಲಭ್ಯ ಕಲ್ಪಿಸುವುದಾಗಿದೆ.  

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದಲ್ಲಿ ಈ ಜಿಲ್ಲೆಗೆ ಇಂದು ಭಾರೀ ಮಳೆ ಸೂಚನೆ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಮುಂದಿನ ಸುದ್ದಿ
Show comments