Webdunia - Bharat's app for daily news and videos

Install App

ಇ-ರಿಕ್ಷಾ ಸವಾರಿ ಮಾಡಿದ ಪ್ರಧಾನಿ ಮೋದಿ

Webdunia
ಭಾನುವಾರ, 1 ಮೇ 2016 (17:32 IST)
ಪ್ರಧಾನಿ ಮೋದಿ ಇಂದು ತಮ್ಮ ಸ್ವಕ್ಷೇತ್ರ ವಾರಣಾಸಿಗೆ ಭೇಟಿ ನೀಡಿ ಫಲಾನುಭವಿಗಳಿಗೆ ಪರಿಸರ ಸ್ನೇಹಿ ಇ-ರಿಕ್ಷಾವನ್ನು ವಿತರಿಸಿದರು.

ವಾರಣಾಸಿಯಲ್ಲಿ ಪರಿಸರ ಮಾಲಿನ್ಯವನ್ನು ತಗ್ಗಿಸುವ ನಿಟ್ಟಿನಲ್ಲಿ ಈ ಯೋಜನೆಗೆ ಪ್ರಧಾನಿ ಚಾಲನೆ ನೀಡಿದ್ದಾರೆ
 
ಸ್ವತಃ ಪ್ರಧಾನಿ ಈ ಇ-ರಿಕ್ಷಾದಲ್ಲಿ ಸವಾರಿ ಮಾಡಿದ್ದು ವಿಶೇಷವಾಗಿತ್ತು. 
 
ಮಾಲಿನ್ಯ ನಿಯತ್ರಣ ದೃಷ್ಟಿಯಿಂದ ಈ ಮೊದಲೇ ಫಲಾನುಭವಿಗಳನ್ನು ಗುರುತಿಸಿ ಇ-ರಿಕ್ಷಾಗಳನ್ನು ವಿತರಿಸಲಾಗಿದೆ.
 
ಇದಕ್ಕೂ ಮುನ್ನ ಅವರು ಉಜ್ವಲ್ ಯೋಜನೆಗೆ ಚಾಲನೆ ನೀಡಿದರು. ಈ ಯೋಜನೆಯ ಮುಖ್ಯ ಉದ್ದೇಶ ಮುಂದಿನ 3 ವರ್ಷದ ಒಳಗೆ ಬಿಪಿಎಲ್‌ ಕುಟುಂಬದ 5 ಲಕ್ಷ ಮಹಿಳೆಯರಿಗೆ ಉಚಿತವಾಗಿ ಎಲ್‌ಪಿಜಿ ಸೌಲಭ್ಯ ಕಲ್ಪಿಸುವುದಾಗಿದೆ.  

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments