Webdunia - Bharat's app for daily news and videos

Install App

ಶಂಖನಾದದೊಂದಿಗೆ ಪವಿತ್ರ ವಸ್ತ್ರ ಹಿಡಿದು ಮಂದಿರ ಪ್ರವೇಶಿಸಿದ ಪ್ರಧಾನಿ ಮೋದಿ

Krishnaveni K
ಸೋಮವಾರ, 22 ಜನವರಿ 2024 (12:12 IST)
Photo Courtesy: Twitter
ಅಯೋಧ್ಯೆ: ರಾಮಮಂದಿರ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮ ಆರಂಭವಾಗಿದ್ದು, ಪ್ರಧಾನಿ ಮೋದಿ ಪವಿತ್ರ ವಸ್ತ್ರ, ಆಭರಣಗಳನ್ನು ಹೊತ್ತು ತಂದಿದ್ದಾರೆ.

ಮಂದಿರದ ಆವರಣದಿಂದ ಮೋದಿ ಪವಿತ್ರ ವಸ್ತ್ರವನ್ನು ಹಿಡಿದು ಮಂದಿರ ಪ್ರವೇಶಿಸುವಾಗ ಶಂಖನಾದ ಮಾಡಲಾಯಿತು. ಪವಿತ್ರ ವಸ್ತ್ರದೊಂದಿಗೆ ಪ್ರಧಾನಿ ಮಂದಿರದ ಗರ್ಭಗುಡಿ ಪ್ರವೇಶಿಸಿದರು.

ಇದೀಗ ರಾಮಮಂದಿರದಲ್ಲಿ ಧಾರ್ಮಿಕ ವಿಧಿ ವಿಧಾನಗಳು ನಡೆಯುತ್ತಿದ್ದು, ಪ್ರಧಾನಿ ಮೋದಿ ಧಾರ್ಮಿಕ ಕ್ರಿಯೆಗಳನ್ನು ನೆರವೇರಿಸುತ್ತಿದ್ದಾರೆ. ಇನ್ನು ಕೆಲವೇ ಕ್ಷಣಗಳಲ್ಲಿ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮ ನೆರವೇರಲಿದೆ. 12.29 ರಿಂದ 12.30 ರೊಳಗಿನ ಅಭಿಜಿನ್ ಮುಹೂರ್ತದಲ್ಲಿ ಪ್ರಾಣ ಪ್ರತಿಷ್ಠೆ ನಡೆಯಲಿದೆ.

ಸುನಿಲ್ ಶಾಸ್ತ್ರೀಜಿ ಪ್ರಧಾನಿ ಮೋದಿಯವರಿಗೆ ಪ್ರಾಣ ಪ್ರತಿಷ್ಠೆಯ ಕಾರ್ಯಗಳನ್ನು ಮಾಡಿಸುತ್ತಿದ್ದಾರೆ. ಬಾಲರಾಮನ ವಿಗ್ರಹದ ಮುಂದೆ ಕುಳಿತು ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ. ಮೋದಿ ಜೊತೆಗೆ ಆರ್ ಎಸ್ಎಸ್ ಸಂಚಾಲಕ ಮೋಹನ್ ಭಾಗವತ್ ಕೂಡಾ ಉಪಸ್ಥಿತರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

130 ಗಂಟೆ ನಿರಂತರ ಭರತನಾಟ್ಯ, 3ಗಂಟೆಗೊಮ್ಮೆ 15 ನಿಮಿಷ ಬ್ರೇಕ್‌, ವಿಶ್ವದಾಖಲೆಯತ್ತ ಮಂಗಳೂರಿನ ಯುವತಿ

ಗೋವಾ ಸಿಎಂ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ: ಡಿಸಿಎಂ ಡಿಕೆ ಶಿವಕುಮಾರ್‌

ಯಾವಾ ಸಾಧನೆಗೆ ಸಾಧನಾ ಸಮಾವೇಶ ಎಂದು ಕಾಂಗ್ರೆಸ್ಸಿಗರೇ ಉತ್ತರಿಸಬೇಕು: ನಿಖಿಲ್ ಕುಮಾರಸ್ವಾಮಿ

ಕೇರಳದಲ್ಲಿ ಭಾರೀ ಮಳೆ ಸಾಧ್ಯತೆ: ಈ ದಿನಗಳಲ್ಲಿ ಮೀನುಗಾರಿಕೆ ನಿಷೇಧ

ತೆಲಂಗಾಣ: ಫ್ರಿಡ್ಜ್‌ನಲ್ಲಿಟ್ಟ ಮಾಂಸ ಸೇವಿಸಿ 7 ಮಂದಿ ಅಸ್ವಸ್ಥ, ಓರ್ವ ಸಾವು

ಮುಂದಿನ ಸುದ್ದಿ
Show comments