Select Your Language

Notifications

webdunia
webdunia
webdunia
webdunia

ವಾಜಪೇಯಿ ಅಂತ್ಯಕ್ರಿಯೆ ನಡುವೆಯೂ ಕೇರಳಕ್ಕೆ ಧಾವಿಸಲಿರುವ ಪ್ರಧಾನಿ ಮೋದಿ

ಕೇರಳ ಮಳೆ
ನವದೆಹಲಿ: ಇಂದು ಮಾಜಿ ಪ್ರಧಾನಿ, ತಮ್ಮ ರಾಜಕೀಯ ಗುರು ಅಟಲ್ ಬಿಹಾರಿ ವಾಜಪೇಯಿ ಅಂತ್ಯಕ್ರಿಯೆ ನಡೆಯಲಿದ್ದರೂ ಅದರ ನಡುವೆಯೇ ಪ್ರಧಾನಿ ಮೋದಿ ತುರ್ತಾಗಿ ಕೇರಳಕ್ಕೆ ಭೇಟಿ ನೀಡಲಿದ್ದಾರೆ.
 

ಮಳೆಯಿಂದಾಗಿ ಪ್ರವಾಹ ಸದೃಶ ವಾತಾವರಣದಲ್ಲಿರುವ ಕೇರಳದ ಸ್ಥಿತಿ ಗತಿ ತಿಳಿಯಲು ಪ್ರಧಾನಿ ಮೋದಿ ಇಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಮಳೆಯಿಂದಾಗಿ ಹಲವರು ಸಾವನ್ನಪ್ಪಿದ್ದು, ಸಾವಿರಾರು ಮಂದಿ ನೆಲೆ ಕಳೆದುಕೊಂಡಿದ್ದಾರೆ.

ರಸ್ತೆ, ರೈಲು, ವಿಮಾನ ಸಂಪರ್ಕ ರದ್ದಾಗಿದೆ. ಕೇಂದ್ರ ಈಗಾಗಲೇ 100 ಕೋಟಿ ರೂ. ಪರಿಹಾರ ಧನ ಘೋಷಿಸಿದೆ. ಹಾಗಿದ್ದರೂ ಇಂದು ಸಂಜೆ ಪ್ರಧಾನಿ ಮೋದಿ ಖುದ್ದಾಗಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      

Share this Story:

Follow Webdunia kannada

ಮುಂದಿನ ಸುದ್ದಿ

ಎಲ್ ಕೆ ಅಡ್ವಾಣಿ ಬಿಟ್ಟರೆ ವಾಜಪೇಯಿ ಅವರ ಆಪ್ತ ಸ್ನೇಹಿತರಾಗಿದ್ದವರು ಯಾರು ಗೊತ್ತೇ?