ವಾಜಪೇಯಿ ಅಂತ್ಯಕ್ರಿಯೆ ನಡುವೆಯೂ ಕೇರಳಕ್ಕೆ ಧಾವಿಸಲಿರುವ ಪ್ರಧಾನಿ ಮೋದಿ

Webdunia
ಶುಕ್ರವಾರ, 17 ಆಗಸ್ಟ್ 2018 (10:18 IST)
ನವದೆಹಲಿ: ಇಂದು ಮಾಜಿ ಪ್ರಧಾನಿ, ತಮ್ಮ ರಾಜಕೀಯ ಗುರು ಅಟಲ್ ಬಿಹಾರಿ ವಾಜಪೇಯಿ ಅಂತ್ಯಕ್ರಿಯೆ ನಡೆಯಲಿದ್ದರೂ ಅದರ ನಡುವೆಯೇ ಪ್ರಧಾನಿ ಮೋದಿ ತುರ್ತಾಗಿ ಕೇರಳಕ್ಕೆ ಭೇಟಿ ನೀಡಲಿದ್ದಾರೆ.
 

ಮಳೆಯಿಂದಾಗಿ ಪ್ರವಾಹ ಸದೃಶ ವಾತಾವರಣದಲ್ಲಿರುವ ಕೇರಳದ ಸ್ಥಿತಿ ಗತಿ ತಿಳಿಯಲು ಪ್ರಧಾನಿ ಮೋದಿ ಇಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಮಳೆಯಿಂದಾಗಿ ಹಲವರು ಸಾವನ್ನಪ್ಪಿದ್ದು, ಸಾವಿರಾರು ಮಂದಿ ನೆಲೆ ಕಳೆದುಕೊಂಡಿದ್ದಾರೆ.

ರಸ್ತೆ, ರೈಲು, ವಿಮಾನ ಸಂಪರ್ಕ ರದ್ದಾಗಿದೆ. ಕೇಂದ್ರ ಈಗಾಗಲೇ 100 ಕೋಟಿ ರೂ. ಪರಿಹಾರ ಧನ ಘೋಷಿಸಿದೆ. ಹಾಗಿದ್ದರೂ ಇಂದು ಸಂಜೆ ಪ್ರಧಾನಿ ಮೋದಿ ಖುದ್ದಾಗಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ಲೈಮ್ಯಾಕ್ಸ್‌ ಹಂತ ತಲುಪಿದ ಧರ್ಮಸ್ಥಳ ಬುರುಡೆ ಕೇಸ್‌: ಎಸ್‌ಐಟಿ ಚಾರ್ಜ್‌ಶೀಟ್‌ನತ್ತ ಎಲ್ಲರ ಚಿತ್ತ

Karur Stampede: ಸ್ವತಂತ್ರ ತನಿಖೆ ಕೋರಿ ಸುಪ್ರೀಂ ಕೋರ್ಟ್‌ ಕದ ತಟ್ಟಿದ ನಟ ವಿಜಯ್‌ ಪಕ್ಷ

ಪಟಾಕಿ ಕಾರ್ಖಾನೆಯಲ್ಲಿ ಮತ್ತೊಂದು ದುರಂತ: ಸ್ಫೋಟ ಸಂಭವಿಸಿ ಆರು ಮಂದಿ ಕಾರ್ಮಿಕರು ಸಜೀವ ದಹನ

ಪಾಕ್‌ನಲ್ಲಿ ರಕ್ತದೋಕುಳಿ: ಎನ್‌ಕೌಂಟರ್‌ ವೇಳೆ 11 ಯೋಧರು ಸೇರಿ 30 ಮಂದಿ ಸಾವು

ಕಮಲದ ವಿನ್ಯಾಸದಲ್ಲಿ ತಯಾರಾದ ಮುಂಬೈನ ಹೊಸ ವಿಮಾನ ನಿಲ್ದಾಣ ಉದ್ಘಾಟಿಸಿದ ಮೋದಿ

ಮುಂದಿನ ಸುದ್ದಿ
Show comments