Webdunia - Bharat's app for daily news and videos

Install App

ವಾಜಪೇಯಿ ಅಂತ್ಯಕ್ರಿಯೆ ನಡುವೆಯೂ ಕೇರಳಕ್ಕೆ ಧಾವಿಸಲಿರುವ ಪ್ರಧಾನಿ ಮೋದಿ

Webdunia
ಶುಕ್ರವಾರ, 17 ಆಗಸ್ಟ್ 2018 (10:18 IST)
ನವದೆಹಲಿ: ಇಂದು ಮಾಜಿ ಪ್ರಧಾನಿ, ತಮ್ಮ ರಾಜಕೀಯ ಗುರು ಅಟಲ್ ಬಿಹಾರಿ ವಾಜಪೇಯಿ ಅಂತ್ಯಕ್ರಿಯೆ ನಡೆಯಲಿದ್ದರೂ ಅದರ ನಡುವೆಯೇ ಪ್ರಧಾನಿ ಮೋದಿ ತುರ್ತಾಗಿ ಕೇರಳಕ್ಕೆ ಭೇಟಿ ನೀಡಲಿದ್ದಾರೆ.
 

ಮಳೆಯಿಂದಾಗಿ ಪ್ರವಾಹ ಸದೃಶ ವಾತಾವರಣದಲ್ಲಿರುವ ಕೇರಳದ ಸ್ಥಿತಿ ಗತಿ ತಿಳಿಯಲು ಪ್ರಧಾನಿ ಮೋದಿ ಇಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಮಳೆಯಿಂದಾಗಿ ಹಲವರು ಸಾವನ್ನಪ್ಪಿದ್ದು, ಸಾವಿರಾರು ಮಂದಿ ನೆಲೆ ಕಳೆದುಕೊಂಡಿದ್ದಾರೆ.

ರಸ್ತೆ, ರೈಲು, ವಿಮಾನ ಸಂಪರ್ಕ ರದ್ದಾಗಿದೆ. ಕೇಂದ್ರ ಈಗಾಗಲೇ 100 ಕೋಟಿ ರೂ. ಪರಿಹಾರ ಧನ ಘೋಷಿಸಿದೆ. ಹಾಗಿದ್ದರೂ ಇಂದು ಸಂಜೆ ಪ್ರಧಾನಿ ಮೋದಿ ಖುದ್ದಾಗಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments