Webdunia - Bharat's app for daily news and videos

Install App

‘ಪ್ರಧಾನಿ ಮೋದಿಗೆ ರಾಹುಲ್ ಗಾಂಧಿ ಕಂಡರೆ ಭಯ’

Webdunia
ಶನಿವಾರ, 18 ನವೆಂಬರ್ 2017 (08:37 IST)
ನವದೆಹಲಿ: ಪ್ರಧಾನಿ ಮೋದಿಗೆ ರಾಹುಲ್ ಗಾಂಧಿಯಲ್ಲಾದ ಪರಿವರ್ತನೆ ನೋಡಿ ಭಯ  ಹುಟ್ಟಿಕೊಂಡಿದೆ ಎಂದು ಮಾಜಿ ಕೇಂದ್ರ ಸಚಿವ, ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್ ಹೇಳಿದ್ದಾರೆ.
 

‘ರಾಹುಲ್ ಗಾಂಧಿಯಲ್ಲಾದ ಬದಲಾವಣೆ, ಜನಪ್ರಿಯತೆ ಮೋದಿಗೆ ಭಯ ತಂದಿದೆ. ಇದಕ್ಕೇ ಇತ್ತೀಚೆಗೆ ಕೇಂದ್ರ ಸರ್ಕಾರ, ಗಾಂಧಿ ಕುಟುಂಬವನ್ನು ಟಾರ್ಗೆಟ್ ಮಾಡುತ್ತಿದ್ದು, ಬೋಫೋರ್ಸ್ ಹಗರಣದಂತಹ ವಿಚಾರಗಳನ್ನು ಕೆದಕುತ್ತಿದೆ’ ಎಂದು ಪವಾರ್ ಟೀಕಿಸಿದ್ದಾರೆ.

‘ನಮ್ಮ ದೇಶ ರಾಜೀವ್ ಗಾಂಧಿ, ಇಂದಿರಾ ಗಾಂಧಿ ಮತ್ತು ಜವಹರ್ ಲಾಲ್ ನೆಹರೂ ಅವರ ದೂರದೃಷ್ಟಿಯಿಂದಾಗಿ ಈ ಸ್ಥಾನಕ್ಕೇರಿದೆ. ಇಂದು ರಾಜೀವ್ ಗಾಂಧಿ ಬದುಕಿಲ್ಲ. ಬೋಫೋರ್ಸ್ ಹಗರಣದ ರೂವಾರಿ ಉದ್ಯಮಿಯೂ ಇಲ್ಲ. ಹಾಗಿರುವಾಗ ಕೇಂದ್ರಕ್ಕೆ ಮತ್ತೆ ಆ ಪ್ರಕರಣವನ್ನು ಮರು ವಿಚಾರಣೆ ಮಾಡುವ ತವಕವೇಕೆ?’ ಎಂದು ಪವಾರ್ ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments