Webdunia - Bharat's app for daily news and videos

Install App

ರಾಮಲಲ್ಲಾನನ್ನು ನೋಡಲು ಬರುವಾಗ ಪ್ರಧಾನಿ ಮೋದಿ ತಂದ ಉಡುಗೊರೆ ಏನು ಗೊತ್ತಾ?

Krishnaveni K
ಸೋಮವಾರ, 22 ಜನವರಿ 2024 (12:56 IST)
ಅಯೋಧ್ಯೆ: ರಾಮಮಂದಿರ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮ ನೆರವೇರಿಸಿದ ಪ್ರಧಾನಿ ಮೋದಿ ರಾಮಲಲ್ಲಾನಿಗೆ ಉಡುಗೊರೆಯೊಂದನ್ನು ಕೊಟ್ಟಿದ್ದಾರೆ.

ದೇವರನ್ನು ನೋಡಲು ಬರುವಾಗ ಬರಿಗೈಯಲ್ಲಿ ಬರಬಾರದು ಎಂಬ ನಿಯಮವಿದೆ. ಅದೇ ರೀತಿ ಪ್ರಧಾನಿ ಮೋದಿ ರಾಮಲಲ್ಲಾನಿಗೆ ವಿಶೇಷ ಉಡುಗೊರೆ ನೀಡಿದ್ದಾರೆ.

ರಾಮಮಂದಿರವನ್ನು ಪ್ರವೇಶ ಮಾಡುವಾಗ ಮೋದಿ ಕೈಯಲ್ಲಿ ವಸ್ತ್ರ, ಜೊತೆಗೆ ಬೆಳ್ಳಿಯ ಕಿರೀಟ  ಆಭರಣಗಳನ್ನು ಹೊತ್ತು ತಂದಿದ್ದಾರೆ. ಇದನ್ನು ಪ್ರಾಣ ಪ್ರತಿಷ್ಠೆ ಕಾರ್ಯಕ್ರಮ ನೆರವೇರಿಸಿದ ಬಳಿಕ ರಾಮಲಲ್ಲಾನ ಪಾದದ ಅಡಿಯಲ್ಲಿಟ್ಟು ಸಮರ್ಪಿಸಿದ್ದಾರೆ. ಪೂಜಾ ವಿಧಿ ವಿಧಾನದ ಬಳಿಕ ಪ್ರಧಾನಿ ಮೋದಿ ಆರತಿ ಬೆಳಗಿ ರಾಮನಿಗೆ ಮೊದಲ ಪೂಜೆ ನೆರವೇರಿಸಿದ್ದಾರೆ.

ಗರ್ಭಗುಡಿಯಲ್ಲಿ ಪ್ರತಿಷ್ಠಾಪನೆಯಾಗಿರುವ ರಾಮಲಲ್ಲಾನಿಗೆ ಚಿನ್ನ, ವಜ್ರದ ಆಭರಣಗಳನ್ನು ತೊಡಿಸಿ ಅಲಂಕಾರ ಮಾಡಲಾಗಿದೆ. ಜೊತೆಗೆ ಹೂವಿನ ಅಲಂಕಾರಗಳೊಂದಿಗೆ ಪ್ರಭು ರಾಮ ಕಣ್ಮನ ಸೆಳೆಯುತ್ತಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments