Webdunia - Bharat's app for daily news and videos

Install App

ರಾಮಲಲ್ಲಾನನ್ನು ನೋಡಲು ಬರುವಾಗ ಪ್ರಧಾನಿ ಮೋದಿ ತಂದ ಉಡುಗೊರೆ ಏನು ಗೊತ್ತಾ?

Krishnaveni K
ಸೋಮವಾರ, 22 ಜನವರಿ 2024 (12:56 IST)
ಅಯೋಧ್ಯೆ: ರಾಮಮಂದಿರ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮ ನೆರವೇರಿಸಿದ ಪ್ರಧಾನಿ ಮೋದಿ ರಾಮಲಲ್ಲಾನಿಗೆ ಉಡುಗೊರೆಯೊಂದನ್ನು ಕೊಟ್ಟಿದ್ದಾರೆ.

ದೇವರನ್ನು ನೋಡಲು ಬರುವಾಗ ಬರಿಗೈಯಲ್ಲಿ ಬರಬಾರದು ಎಂಬ ನಿಯಮವಿದೆ. ಅದೇ ರೀತಿ ಪ್ರಧಾನಿ ಮೋದಿ ರಾಮಲಲ್ಲಾನಿಗೆ ವಿಶೇಷ ಉಡುಗೊರೆ ನೀಡಿದ್ದಾರೆ.

ರಾಮಮಂದಿರವನ್ನು ಪ್ರವೇಶ ಮಾಡುವಾಗ ಮೋದಿ ಕೈಯಲ್ಲಿ ವಸ್ತ್ರ, ಜೊತೆಗೆ ಬೆಳ್ಳಿಯ ಕಿರೀಟ  ಆಭರಣಗಳನ್ನು ಹೊತ್ತು ತಂದಿದ್ದಾರೆ. ಇದನ್ನು ಪ್ರಾಣ ಪ್ರತಿಷ್ಠೆ ಕಾರ್ಯಕ್ರಮ ನೆರವೇರಿಸಿದ ಬಳಿಕ ರಾಮಲಲ್ಲಾನ ಪಾದದ ಅಡಿಯಲ್ಲಿಟ್ಟು ಸಮರ್ಪಿಸಿದ್ದಾರೆ. ಪೂಜಾ ವಿಧಿ ವಿಧಾನದ ಬಳಿಕ ಪ್ರಧಾನಿ ಮೋದಿ ಆರತಿ ಬೆಳಗಿ ರಾಮನಿಗೆ ಮೊದಲ ಪೂಜೆ ನೆರವೇರಿಸಿದ್ದಾರೆ.

ಗರ್ಭಗುಡಿಯಲ್ಲಿ ಪ್ರತಿಷ್ಠಾಪನೆಯಾಗಿರುವ ರಾಮಲಲ್ಲಾನಿಗೆ ಚಿನ್ನ, ವಜ್ರದ ಆಭರಣಗಳನ್ನು ತೊಡಿಸಿ ಅಲಂಕಾರ ಮಾಡಲಾಗಿದೆ. ಜೊತೆಗೆ ಹೂವಿನ ಅಲಂಕಾರಗಳೊಂದಿಗೆ ಪ್ರಭು ರಾಮ ಕಣ್ಮನ ಸೆಳೆಯುತ್ತಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments