Webdunia - Bharat's app for daily news and videos

Install App

ಬಿಜೆಪಿ ವಿರುದ್ಧ ಹರಿಹಾಯ್ದಿ ಸೋನಿಯಾ ಗಾಂಧಿ

Webdunia
ಶನಿವಾರ, 28 ಅಕ್ಟೋಬರ್ 2023 (13:18 IST)
ಪ್ರಧಾನಿ ಮೋದಿ ಹೇಳಿದ್ದ ಹೇಳಿಕೆಯನ್ನು ಉಲ್ಲೇಖಿಸಿ 'ಹಿಂದೂ- ಮುಸ್ಲಿಮರು ದ್ವೇಷ ಸಾಧಿಸುವುದನ್ನು ಬಿಡಬೇಕೆಂದು ಪ್ರಧಾನಿ ಹೇಳತ್ತಾರೆ. ಸತ್ಯ ಸಂಗತಿ ಏನೆಂದರೆ ಅವರು ಪರಷ್ಪರ ಬಡಿದಾಡುವುದಿಲ್ಲ. ಅವರನ್ನು ಬಡಿದಾಡುವಂತೆ ಮಾಡಲಾಗುತ್ತದೆ', ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವ್ಯಂಗ್ಯವಾಡಿದ್ದಾರೆ 
 
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಬಿಜೆಪಿ ವಿರುದ್ಧ ಹರಿಹಾಯ್ದಿದ್ದು, ವಾಸ್ತವವಾಗಿ ದೇಶದ ಹಿಂದೂ ಮುಸ್ಲಿಮರು ಪರಷ್ಪರ ಕಚ್ಚಾಡುತ್ತಿಲ್ಲ, ಅವರನ್ನು ಕಚ್ಚಾಡುವಂತೆ ಮಾಡಲಾಗುತ್ತದೆ ಎಂದು ಗುಡುಗಿದ್ದಾರೆ.
 
ಹಿಂದೂಗಳು ಮತ್ತು ಮುಸ್ಲಿಮರು ಪರಷ್ಪರ ಹೊಡೆದಾಡುವುದನ್ನು ಬಿಟ್ಟು ಅಭಿವೃದ್ಧಿಗಾಗಿ ಕೆಲಸ ಮಾಡಬೇಕೆಂದು ಪ್ರಧಾನಿ ಹೇಳಿದ್ದರು. 
 
12 ನಿಮಿಷಗಳ ಭಾಷಣದಲ್ಲಿ ಕಾಂಗ್ರೆಸ್ ವರಿಷ್ಠ ಕೋಮುವಾದಿ ರಾಜಕಾರಣ ನಡೆಸುತ್ತಿದ್ದಾರೆ ಎಂದು ಆರೋಪಿಸಿ ವಿರೋಧ ಪಕ್ಷದ ಮೇಲೆ ವಾಗ್ದಾಳಿ ನಡೆಸಿದರು.  ಕೋಮುವಾದಿ ರಾಜಕಾರಣ ನಿಂತರೆ ಕೆಲವರು ತಮ್ಮ ವ್ಯಾಪಾರವನ್ನು ನಿಲ್ಲಿಸಬೇಕಾಗುತ್ತದೆ ಎಂದು ಅವರು ಅಣಕವಾಡಿದರು.
 
ಬಿಹಾರ್ ಮುಖ್ಯಮಂತ್ರಿ ವಿರುದ್ಧ ವಾಗ್ದಾಳಿ ನಡೆಸುವುದರ ಮೂಲಕ ಪ್ರಧಾನಿ ರಾಜ್ಯದ ಜನತೆಗೆ ಅಪಮಾನ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuwamshi murder: ಸೋನಂಗೆ ನನ್ನ ಮೇಲೆ ಇಂಟ್ರೆಸ್ಟೇ ಇಲ್ಲ ಎಂದಿದ್ದ ರಾಜ ರಘುವಂಶಿ

ಹಳೇ ಜಾತಿ ಸಮೀಕ್ಷೆಗೆ 187 ಕೋಟಿ ಖರ್ಚಾಯ್ತಲ್ಲಾ ಅಂದ್ರೆ ಅದೆಲ್ಲಾ ಪರ್ವಾಗಿಲ್ಲ ಎಂದ ಸತೀಶ್ ಜಾರಕಿಹೊಳಿ

E Tukaram: ಬಳ್ಳಾರಿ ಚುನಾವಣೆಗೆ ಬರೋಬ್ಬರಿ 21 ಕೋಟಿ ಹಣ ಬಳಕೆ: ಸಂಸದ ಇ ತುಕರಾಂ ಇಡಿ ವಶಕ್ಕೆ

Gold price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvamshi murder: ಗುಡ್ಡ ಹತ್ತಿ ಸುಸ್ತು ಎಂದಿದ್ದ ಹಂತಕರಿಗೆ ಸೋನಂ ನೀಡಿದ್ದ ಆಫರ್ ಏನು

ಮುಂದಿನ ಸುದ್ದಿ
Show comments